Webdunia - Bharat's app for daily news and videos

Install App

ಆಂಜನೇಯ ದೇವಾಲಯಕ್ಕೆಮಾಜಿ ಪ್ರಧಾನಿ ದೇವೇಗೌಡರು ಭೇಟಿ

Webdunia
ಶನಿವಾರ, 11 ಸೆಪ್ಟಂಬರ್ 2021 (20:06 IST)
ಹಾಸನ ತಾಲೂಕಿನ ಉಡುವಾರೆ ಗ್ರಾಮದ ಆಂಜನೇಯ ದೇವಾಲಯಕ್ಕೆಮಾಜಿ ಪ್ರಧಾನಿ ದೇವೇಗೌಡರು ಭೇಟಿ ಕೊಟ್ಟಿದ್ದಾರೆ. ಈ ವೇಳೆ ಗ್ರಾಮಸ್ಥರು ದೇವೇಗೌಡರಿಗೆ ಪೂರ್ಣಕುಂಬ ಸ್ವಾಗತ ಕೋರಿದ್ದಾರೆ. ಕಳೆದ ವಾರ ಉದ್ಘಾಟನೆಯಾಗಿದ್ದ ಆಂಜನೇಯ ದೇವಾಲಯಕ್ಕೆ ಹೆಚ್​ಡಿಡಿ ಭೇಟಿ ಕೊಡಬೇಕಿತ್ತು. ಆದ್ರೆ, ಕಾರಣಾಂತರದಿಂದ ಭೇಟಿ ಕೊಟ್ಟಿರಲಿಲ್ಲ.  ಗಣೇಶ ಹಬ್ಬದ ದಿನ ಬರುವುದಾಗಿ ಗ್ರಾಮಸ್ಥರಿಗೆ ಗೌಡರು  ಭರವಸೆ ಕೊಟ್ಟಿದ್ರು. ಕೊಟ್ಟ ಮಾತಂತೆ ಆಂಜನೇಯ ದೇವಾಲಯಕ್ಕೆ ದೇವೇಗೌಡರು ಭೇಟಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments