Webdunia - Bharat's app for daily news and videos

Install App

ಮಹಾದಾಯಿ ವಿವಾದಲ್ಲಿ ಪ್ರಧಾನಿ ಮಧ್ಯಪ್ರವೇಶ ಅಸಾಧ್ಯ– ಶೆಟ್ಟರ್

Webdunia
ಮಂಗಳವಾರ, 16 ಜನವರಿ 2018 (19:12 IST)
ಮಹಾದಾಯಿ ನೀರಿನ ‌ವಿವಾದದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ‌ಮಾಡುವುದು‌‌ ಅಸಾಧ್ಯ ಎಂದು ವಿಧಾನಸಭೆಯ ವಿರೋಧ ‌ಪಕ್ಷದ‌ ನಾಯಕ‌ ಜಗದೀಶ‌ ಶೆಟ್ಟರ್ ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನಮೋಹನ್ ಸಿಂಗ್ ಪ್ರಧಾನಮಂತ್ರಿ ಆಗಿದ್ದಾಗ ತಮ್ಮಿಂದ ವಿವಾದ ಇತ್ಯರ್ಥ ‌ಕಷ್ಟ ಎನಿಸಿದ್ದರಿಂದಲೇ ಮಹದಾಯಿ ನ್ಯಾಯಮಂಡಳಿ‌ ರಚಿಸುವ‌ ಶಿಫಾರಸನ್ನು ಸುಪ್ರೀಂಕೋರ್ಟಿಗೆ ಮಾಡಿದ್ದರು. ಆದ್ದರಿಂದ ಈಗಿನ ಪರಿಸ್ಥಿತಿಯಲ್ಲಿ ಪ್ರಧಾನಮಂತ್ರಿ ಮಧ್ಯಪ್ರವೇಶಿಸುವುದು ಸಾಧ್ಯವಾಗಲ್ಲ ಎಂದಿದ್ದಾರೆ.
 
ಇಂದಿರಾಗಾಂಧಿ, ವಾಜಪೇಯಿ ಅವರು ಹಲವು ‌ನದಿ‌ ವಿವಾದಗಳನ್ನು ‌ಬಗೆಹರಿಸಿದ್ದಾರೆ‌ ಆದರೆ ಇಂದಿನ ‌ಪರಿಸ್ಥಿತಿ ಬೇರೆಯೇ ಆಗಿದೆ. ರಾಜ್ಯ‌ ಕಾಂಗ್ರೆಸ್ ‌ನಾಯಕರು ಗೋವಾ ಕಾಂಗ್ರೆಸ್ ನಾಯಕರನ್ನು ಒಪ್ಪಿಸುವತನಕ ವಿವಾದ ಇತ್ಯರ್ಥ ಆಗುವುದಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ‌ರಾಜಕಾರಣ‌‌ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments