Webdunia - Bharat's app for daily news and videos

Install App

ಅದಾನಿ ವಿಚಾರ ಮುಚ್ಚಿಹಾಕೋಕೆ ಪ್ರಧಾನಿ ನೋಡ್ತಿದ್ದಾರೆ-ಪ್ರಿಯಾಂಕ್

Webdunia
ಶನಿವಾರ, 4 ಫೆಬ್ರವರಿ 2023 (19:03 IST)
ಅದಾನಿ ಕಂಪನಿ ಉಳಿಸೋಕೆ ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ಅದಾನಿ ಅವರದು 8200 ಕೋಟಿ ಆಸ್ತಿ 9999 ಕೋಟಿ ಆಗುವುದಕ್ಕೆ ಕಾರಣವೇನು..? ದೊಡ್ಡ ದೊಡ್ಡ ಸಂಸ್ಥೆಗಳಿಗೆ ಒಂದು ಬಿಲಿಯನ್ ದುಡಿಯೋಕೆ 20 ವರ್ಷ ಬೇಕು. ಆದರೆ ಮೂರೇ ವರ್ಷದಲ್ಲಿ ಇಷ್ಟು ಹೇಗೆ ಸಾಧ್ಯ. ಎಲ್ ಐಸಿಯಲ್ಲಿ ೨೮ ಕೋಟಿ ಜನ ಇನ್ವೆಸ್ಟ್ ಮಾಡಿದ್ದಾರೆ. ಈ ಎಲ್ ಐಸಿ ಆದಾನಿ ಗ್ರೂಪ್ ಗೆ ಇನ್ವೆಸ್ಟ್ ಮಾಡಿದೆ. ಈ ಪಬ್ಲಿಕ್ ಪ್ರಾಪರ್ಟಿ ಅದೇಗೆ ಕೊಟ್ರು ಆದ್ದರಿಂದ ಅದಾನಿ ಕಂಪನಿ ಉಳಿಸೋಕೆ ಪ್ರಧಾನಿ ಮುಂದಾಗಿದ್ದಾರೆ. ಈ ಪ್ರಕರಣ ಮುಚ್ಚಿಹಾಕೋಕೆ ಪ್ರಧಾನಿ ನೋಡ್ತಿದ್ದಾರೆ. ಈ ಬಗ್ಗೆ ಸಂಸತ್ ಜಂಟಿ ಸಮಿತಿಯನ್ನು ಮಾಡಿ ತನಿಖೆಯನ್ನ ಮಾಡಿಸಬೇಕು ಎಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments