Webdunia - Bharat's app for daily news and videos

Install App

ನೋಟ್‌ಬ್ಯಾನ್ ಬಗ್ಗೆ ತಮಾಷೆ: ಖಾಸಗಿ ವಾಹಿನಿಗೆ ಕೇಂದ್ರದಿಂದ ನೋಟಿಸ್

Webdunia
ಬುಧವಾರ, 19 ಜನವರಿ 2022 (20:59 IST)
ಮಕ್ಕಳ ಶೋ ಒಂದರಲ್ಲಿ ನೋಟ್ ಬ್ಯಾನ್ ಮತ್ತು ಡಿಮಾನ್ಟೈಸೇಷನ್ ಬಗ್ಗೆ ತಮಾಷೆ ಮಾಡಿದ್ದು, ಖಾಸಗಿ ವಾಹಿನಿಗೆ ಕೇಂದ್ರ ನೋಟಿಸ್ ನೀಡಿದೆ.
ಜೂನಿಯರ್ ಸೂಪರ್ ಸ್ಟಾರ್ ಸೀಸನ್-4 ಕಾರ್ಯಕ್ರಮದಲ್ಲಿ ನೋಟ್ ಬ್ಯಾನ್ ಬಗ್ಗೆ ಸ್ಕಿಟ್ ಮಾಡಲಾಗಿದೆ. ಈ ವೇಳೆ ಕಪ್ಪು ಹಣ ನಿರ್ಮೂಲನೆಗೆ ರಾಜ ನೋಟು ಬ್ಯಾನ್ ಮಾಡುತ್ತಾನೆ. ಆದರೂ ಕಪ್ಪು ಹಣ ತೊಲಗೋದಿಲ್ಲ ಎಂದು ತಮಾಷೆಯಾಗಿ ಹೇಳಲಾಗಿದೆ.
ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಮಾಹಿತಿ ಮತ್ತು ಪ್ರಸಾರ ಸಚಿವರಿಗೆ ದೂರು ನೀಡಲಾಗಿದೆ.
ಈ ಸಂಬಂಧ ಖಾಸಗಿ ವಾಹಿನಿಗೆ ನೋಟಿಸ್ ಜಾರಿಯಲ್ಲಿದೆ, ವಾರದೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ.
ತಮಿಳಿನ ಈ ಶೋನಲ್ಲಿ ನೋಟ್ಬ್ಯಾನ್ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಾರೆ. ಈ ಜೋಕ್‌ಗೆ ಜಡ್ಜ್‌ಗಳು ನಕ್ಕಿದ್ದಾರೆ. ಇದನ್ನು ತಮಿಳುನಾಡು ಬಿಜೆಪಿ ಐಟಿ ಮತ್ತು ಸೋಶಿಯಲ್ ಮೀಡಿಯಾ ಘಟಕ ವಿರೋಧಿಸಿದೆ. ಸಿಟಿಆರ್ ನಿರ್ಮಲ್ ಕುಮಾರ್ ಘಟಕದ ದೂರು.
ಈ ಬಗ್ಗೆ ಕಾರ್ಯಕ್ರಮದ ಜಡ್ಜ್‌ಗಳು ಮಾತನಾಡಿದ್ದು, ಅಲ್ಲಿ ನಡೆದದ್ದೇ ಬೇರೆ, ನಾವು ಆ ಜೋಕ್‌ಗೆ ನಕ್ಕಿಲ್ಲ. ಫೈನಲ್ ಎಡಿಟ್ ನೋಡಿ ನಮಗೂ ಆಶ್ಚರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments