Webdunia - Bharat's app for daily news and videos

Install App

ಹಬ್ಬಕ್ಕೆ ಖಾದಿ ಉಡುಗೊರೆ ನೀಡುವಂತೆ ಪ್ರಧಾನಿ ಮೋದಿ ಮನವಿ

Webdunia
ಭಾನುವಾರ, 28 ಆಗಸ್ಟ್ 2022 (17:49 IST)
ಹಬ್ಬದ ಸೀಸನ್​​​​ನಲ್ಲಿ ನಿಮ್ಮ ಪ್ರೀತಿ ಪಾತ್ರರಿಗೆ ಖಾದಿ ಉಡುಗೊರೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಅಹ್ಮದಬಾದ್​​​​​​​ನ ಸಾಬರಮತಿ ನದಿ ತೀರದಲ್ಲಿ ನಡೆದ 'ಖಾದಿ ಉತ್ಸವ'ದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಖಾದಿಯು ಸ್ವಾತಂತ್ರ್ಯಾನಂತರ ನಿರ್ಲಕ್ಷಕ್ಕೊಳಗಾಗಿದೆ. ಆದರೆ, ಅದು ಇದೀಗ ಆತ್ಮನಿರ್ಭರ ಭಾರತದ ಸ್ಫೂರ್ತಿಯ ಮೂಲವಾಗಬಲ್ಲದು. ಸ್ವಾತಂತ್ರ್ಯಾನಂತರ ಖಾದಿಯನ್ನು ಕಡೆಗಣಿಸಲಾಗಿದೆ. ಹೀಗಾಗಿ ನೇಕಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಖಾದಿ ಎಳೆಯು ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿಯಾದಂತೆ ಇದೀಗ ದೇಶದ ಬೆಳವಣಿಗೆ ಮತ್ತು ಆತ್ಮನಿರ್ಭರ ಭಾರತಕ್ಕೂ ಸ್ಫೂರ್ತಿಯ ಸೆಲೆಯಾಗಬಲ್ಲದು. ಖಾದಿ ಉತ್ಸವದಲ್ಲಿ ಸುಮಾರು 7,500 ಮಹಿಳೆಯರು ಏಕಕಾಲಕ್ಕೆ ಚರಕದಲ್ಲಿ ನೂಲುವ ಮೂಲಕ ದಾಖಲೆ ಬರೆದಿದ್ದಾರೆ ಎಂದು ಹೇಳಿದರು. ಖಾದಿ ಸ್ವಾತಂತ್ರ್ಯ ಚಳವಳಿಯ ಶಕ್ತಿಯಾಗಿ ಮಾರ್ಪಟ್ಟಿದೆ ಮತ್ತು ಗುಲಾಮಗಿರಿಯ ಸರಪಳಿಗಳನ್ನು ಮುರಿದುಬಿಟ್ಟಿದೆ ಎಂಬುದನ್ನು ನಾವು ನೋಡಿದ್ದೇವೆ. ಅದೇ ಖಾದಿ ಭಾರತವನ್ನು ಅಭಿವೃದ್ಧಿಪಡಿಸಲು ಮತ್ತು ಸ್ವಾವಲಂಬಿಯಾಗಿಸಲು ಸ್ಫೂರ್ತಿಯಾಗಬಲ್ಲದು. 75 ವರ್ಷಗಳ ಸಂದರ್ಭದಲ್ಲಿ. ಸ್ವಾತಂತ್ರ್ಯದ ಸಮಯದಲ್ಲಿ, 7,500 ಸಹೋದರಿಯರು ಮತ್ತು ಹೆಣ್ಣುಮಕ್ಕಳು ಚರಕದ ಮೇಲೆ ನೂಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಚರಕ ನೂಲು ನನ್ನನ್ನು ನನ್ನ ಬಾಲ್ಯದ ದಿನಗಳಿಗೆ ಕರೆದೊಯ್ಯಿತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments