ಪ್ರಧಾನಿ ಮೋದಿಯವರ ಆದರ್ಶಪಾಲಿಸಬೇಕು- ಶ್ರೀರಾಮ್ ಸೇನೆ ಸಂಸ್ಥಾಪಕ ಮುತಾಲಿಕ್

Webdunia
ಶನಿವಾರ, 31 ಡಿಸೆಂಬರ್ 2022 (15:21 IST)
ಪ್ರಧಾನಿ ಮೋದಿ ತಾಯಿ ನಿಧನ ಹಿನ್ನಲೆ ಶ್ರೀರಾಮ ಸೇನೆಯಿಂದ ನಗರದ ಖಾಸಗಿ ಹೊಟೇಲ್ ನಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಮಾಡಲಾಗಿದೆ.
ನಗರದ ದ್ವಾರಕಾ ಹೊಟೇಲ್ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯುತ್ತಿದ್ದು,ಮೋದಿ ಅವರ ತಾಯಿ ನಿಧನವಾದ ಸುದ್ದಿ ಕೇಳಿ ಆಘಾತವಾಯ್ತು.‌ಅವರ ಆತ್ಮಕ್ಕೆ ಶಾಂತಿ ಸಿಗಲಿ.ಸರಳವಾಗಿ, ಆದರ್ಶವಾಗಿ ಮೋದಿ ಅವರು ಸಂಸ್ಕಾರ ಮಾಡಿದ್ರು.ಇಂದು ಕೂಡ ರಜೆ ತೆಗೆದುಕೊಳ್ಳದೇ ಅಂತ್ಯಕ್ರಿಯೆ ಮಾಡಿ, ಪ.ಬಂಗಾಳದ ಕೆಲಸದಲ್ಲಿ ತೊಡಗಿದ್ದಾರೆ.ಮಂತ್ರಿ, ಮುಖ್ಯಮಂತ್ರಿ, ಸಚಿವರು ಯಾರೂ ಬರಬೇಡಿ ಅನ್ನೋ‌ ಸೂಚನೆ ಕಳಿಸಿದ್ದಾರೆ.ನಮ್ಮ ರಾಜ್ಯದಲ್ಲಿ ಆಗಿದ್ರೆ ರಜೆ ಕೊಟ್ಟು, ದೊಡ್ಡಮಟ್ಟದ ಅಂತಿಮಯಾತ್ರೆ ಮಾಡ್ತಿದ್ರು.ಆದ್ರೆ ಇದ್ಯಾವುದಕ್ಕೂ ಅವಕಾಶ ಕೊಡದೇ, ನನ್ನ ತಾಯಿಗೆ ನಾವು ಐದು ಜನ ಮಕ್ಕಳು ಇದ್ದೆವೆ ನಾವೇ ಹೆಗಲು ಕೊಡ್ತಿವಿ ಅಂತಾ ಹೇಳಿದ್ರು.ಆ ಮೂಲಕ ಪ್ರಧಾನಿ ಮೋದಿ ಆದರ್ಶರಾದ್ರು.ಎಲ್ಲ ರಾಜಕಾರಣಿಗಳು ಮೋದಿ ಆದರ್ಶಗಳನ್ನು ಪಾಲಿಸಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments