Webdunia - Bharat's app for daily news and videos

Install App

ಮತದಾರರನ್ನು ಸೆಳೆಯಲು ಮೋದಿ ನೇಪಾಳದಲ್ಲಿ ದೇವಾಲಯಕ್ಕೆ ಭೇಟಿ: ಕಾಂಗ್ರೆಸ್

Webdunia
ಶನಿವಾರ, 12 ಮೇ 2018 (15:58 IST)
ನವದಿಲ್ಲಿ :ನೇಪಾಳದ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಕರ್ನಾಟಕ ರಾಜ್ಯ ಚುನಾವಣೆಯ ದಿನವಾದ ಇಂದು ಅಲ್ಲಿನ  ಮುಕ್ತಿಧಾಮ ಮತ್ತು ಪಶುಪತಿನಾಥ್ ದೇವಾಲಯಕ್ಕೆ ಭೇಟಿ ನೀಡಿದ್ದಕ್ಕೆ ರಾಜಸ್ಥಾನ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಅವರು,’ ಕರ್ನಾಟಕ ಮತದಾರರನ್ನು ಸೆಳೆಯುವ ಉದ್ದೇಶದಿಂದಲೇ ಪ್ರಧಾನಿ ಮೋದಿ ನೇಪಾಳದಲ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ’ ಎಂದು ಆರೋಪಿಸಿದ್ದಾರೆ.


‘ಕರ್ನಾಟಕದಲ್ಲಿ ಈಗ ನೀತಿ ಸಂಹಿತೆಯಿದೆ. ಈ ಕಾರಣಕ್ಕೆ ಮತದಾರರನ್ನು ಸೆಳೆಯಲು ಮೋದಿ ಚುನಾವಣೆಯ ದಿನದಂದೇ ನೇಪಾಳದಲ್ಲಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಮೋದಿ ದೇವಾಲಯಕ್ಕೆ ಭೇಟಿ ನೀಡಿರುವುದು ಪ್ರಜಾಪ್ರಭುತ್ವದ ಉದ್ದೇಶದಿಂದ ಒಳ್ಳೆಯದಲ್ಲ. ದೇವಾಲಯಕ್ಕೆ ಬೇರೆ ದಿನ ಭೇಟಿ ನೀಡಬಹುದಿತ್ತು. ಚುನಾವಣೆಯ ದಿನವೇ ಈ ಸ್ಥಳಕ್ಕೆ ಭೇಟಿ ನೀಡುವ ದಿನವನ್ನು ನಿಗದಿ ಪಡಿಸಿದ್ದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments