Webdunia - Bharat's app for daily news and videos

Install App

ಮತದಾರರನ್ನು ಸೆಳೆಯಲು ಮೋದಿ ನೇಪಾಳದಲ್ಲಿ ದೇವಾಲಯಕ್ಕೆ ಭೇಟಿ: ಕಾಂಗ್ರೆಸ್

Webdunia
ಶನಿವಾರ, 12 ಮೇ 2018 (15:58 IST)
ನವದಿಲ್ಲಿ :ನೇಪಾಳದ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಕರ್ನಾಟಕ ರಾಜ್ಯ ಚುನಾವಣೆಯ ದಿನವಾದ ಇಂದು ಅಲ್ಲಿನ  ಮುಕ್ತಿಧಾಮ ಮತ್ತು ಪಶುಪತಿನಾಥ್ ದೇವಾಲಯಕ್ಕೆ ಭೇಟಿ ನೀಡಿದ್ದಕ್ಕೆ ರಾಜಸ್ಥಾನ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಅವರು,’ ಕರ್ನಾಟಕ ಮತದಾರರನ್ನು ಸೆಳೆಯುವ ಉದ್ದೇಶದಿಂದಲೇ ಪ್ರಧಾನಿ ಮೋದಿ ನೇಪಾಳದಲ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ’ ಎಂದು ಆರೋಪಿಸಿದ್ದಾರೆ.


‘ಕರ್ನಾಟಕದಲ್ಲಿ ಈಗ ನೀತಿ ಸಂಹಿತೆಯಿದೆ. ಈ ಕಾರಣಕ್ಕೆ ಮತದಾರರನ್ನು ಸೆಳೆಯಲು ಮೋದಿ ಚುನಾವಣೆಯ ದಿನದಂದೇ ನೇಪಾಳದಲ್ಲಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಮೋದಿ ದೇವಾಲಯಕ್ಕೆ ಭೇಟಿ ನೀಡಿರುವುದು ಪ್ರಜಾಪ್ರಭುತ್ವದ ಉದ್ದೇಶದಿಂದ ಒಳ್ಳೆಯದಲ್ಲ. ದೇವಾಲಯಕ್ಕೆ ಬೇರೆ ದಿನ ಭೇಟಿ ನೀಡಬಹುದಿತ್ತು. ಚುನಾವಣೆಯ ದಿನವೇ ಈ ಸ್ಥಳಕ್ಕೆ ಭೇಟಿ ನೀಡುವ ದಿನವನ್ನು ನಿಗದಿ ಪಡಿಸಿದ್ದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನಾ ವೇಷ ತೊಟ್ಟು ಓಡಾಡಿದ್ದ ಪ್ರಧಾನಿ ಮೋದಿ: ಆ ಪುಸ್ತಕದಲ್ಲಿ ಎಲ್ಲಾ ಮಾಹಿತಿ

Arecanut price: ಅಡಿಕೆ, ತೆಂಗು ಬೆಳೆಗಾರರಿಗೆ ಇಂದು ನಿಜಕ್ಕೂ ಬಂಪರ್ ಸುದ್ದಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ರಾಜ ರಘುವಂಶಿಯನ್ನು ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ದೊಡ್ಡ ಮುನ್ನಡೆ

ಟ್ರೈನ್ ಟಿಕೆಟ್ ದರವೂ ಇನ್ನು ಹೆಚ್ಚಳ: ಯಾವಾಗಿನಿಂದ, ಎಷ್ಟು ಹೆಚ್ಚಾಗುತ್ತದೆ ನೋಡಿ

ಮುಂದಿನ ಸುದ್ದಿ
Show comments