Webdunia - Bharat's app for daily news and videos

Install App

ಉತ್ತರಾಯಣದ ಶುಭಕೋರಿದ ಪ್ರಧಾನಿ ಮೋದಿ!

geetha
ಭಾನುವಾರ, 14 ಜನವರಿ 2024 (18:42 IST)
ನವದೆಹಲಿ : ಈ ಪವಿತ್ರ ಸಂದರ್ಭವು ಎಲ್ಲರ ಬಾಳಿನಲ್ಲಿ ಹೊಸ ಅವಕಾಶಗಳನ್ನು ತೆರೆಯಲಿ. ಹೊಸ ಸಾಧ್ಯತೆಗಳನ್ನು ವಿಸ್ತರಿಸಲಿ. ನಿಮ್ಮೆಲ್ಲರ ಆಕಾಂಕ್ಷೆಗಳೂ ಸಹ ಈಡೇರಲಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಹಾರೈಸಿದ್ದಾರೆ.  

ಭೂಮಿಯು ಸೂರ್ಯನ ಸುತ್ತ ಹಾಕುವ ಪ್ರದಕ್ಷಿಣೆಗೆ 365 ದಿನಗಳ ಸಮಯ ಬೇಕು. ಅದರಲ್ಲಿ ಮೊದಲ ಅರ್ಧ ಉತ್ತರದಿಂದ ದಕ್ಷಿಣಕ್ಕೆ ಚಲಿಸಿದರೆ, ದ್ವಿತೀಯಾರ್ಧದಲ್ಲಿ ದಕ್ಷಿಣದಿಂದ ಉತ್ತರಕ್ಕೆ ಚಲಿಸುತ್ತದೆ. ಇದನ್ನೇ  ಸಂಕ್ರಾಂತಿ ವೃತ್ತ ಎಂದು ಕರೆಯುತ್ತಾರೆ. ಭಾರತಾದ್ಯಂತ ಈ ಘಳಿಗೆಯನ್ನು ವಿವಿಧ ಹೆಸರುಗಳಲ್ಲಿ ಆಚರಿಸುತ್ತಾರೆ. ದಕ್ಷಿಣ ಭಾರತೀಯರಿಗೆ ಇದು ಸುಗ್ಗಿ ಹಬ್ಬವಾಗಿದೆ. 

ಸೌರಮಾನ ವ್ಯವಸ್ಥೆಯ ಪ್ರಕಾರ ಸೂರ್ಯನ ಚಲನೆಯನ್ನಾಧರಿಸಿ ಅಳೆಯುವ ಕಾಲಮಾನದಂತೆ ಇಂದಿನಿಂದ ಉತ್ತರಾಯಣ ಪ್ರಾರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್‌ ಖಾತೆಯ ಮೂಲಕ ಉತ್ತರಾಯಣದ ಶುಭಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮೋದಿ, ಹಣಕಾಸು ಸಚಿವರನ್ನು ಬಿಟ್ರೆ ಭಾರತದ ಆರ್ಥಿಕತೆ ಸತ್ತಿದೆ ಎಂದು ಜಗತ್ತಿಗೆ ಗೊತ್ತು: ರಾಹುಲ್ ಗಾಂಧಿ

ಮಹದೇವಪುರ, ರಾಜಾಜಿನಗರದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯಲ್ಲಿ ಸಾಕ್ಷಿಯಿದೆ: ಸಿದ್ದರಾಮಯ್ಯ

ಪ್ರಮೋದ್ ಮುತಾಲಿಕ್ ಜತೆ ಕಾಣಿಸಿಕೊಂಡ ನಯನಾ ಮೋಟಮ್ಮ, ಕುತೂಹಲ ಕೆರಳಿಸಿದ ಶಾಸಕಿ ನಡೆ

ಮುಂದಿನ ಸುದ್ದಿ
Show comments