Webdunia - Bharat's app for daily news and videos

Install App

ಉತ್ತರಾಯಣದ ಶುಭಕೋರಿದ ಪ್ರಧಾನಿ ಮೋದಿ!

geetha
ಭಾನುವಾರ, 14 ಜನವರಿ 2024 (18:42 IST)
ನವದೆಹಲಿ : ಈ ಪವಿತ್ರ ಸಂದರ್ಭವು ಎಲ್ಲರ ಬಾಳಿನಲ್ಲಿ ಹೊಸ ಅವಕಾಶಗಳನ್ನು ತೆರೆಯಲಿ. ಹೊಸ ಸಾಧ್ಯತೆಗಳನ್ನು ವಿಸ್ತರಿಸಲಿ. ನಿಮ್ಮೆಲ್ಲರ ಆಕಾಂಕ್ಷೆಗಳೂ ಸಹ ಈಡೇರಲಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಹಾರೈಸಿದ್ದಾರೆ.  

ಭೂಮಿಯು ಸೂರ್ಯನ ಸುತ್ತ ಹಾಕುವ ಪ್ರದಕ್ಷಿಣೆಗೆ 365 ದಿನಗಳ ಸಮಯ ಬೇಕು. ಅದರಲ್ಲಿ ಮೊದಲ ಅರ್ಧ ಉತ್ತರದಿಂದ ದಕ್ಷಿಣಕ್ಕೆ ಚಲಿಸಿದರೆ, ದ್ವಿತೀಯಾರ್ಧದಲ್ಲಿ ದಕ್ಷಿಣದಿಂದ ಉತ್ತರಕ್ಕೆ ಚಲಿಸುತ್ತದೆ. ಇದನ್ನೇ  ಸಂಕ್ರಾಂತಿ ವೃತ್ತ ಎಂದು ಕರೆಯುತ್ತಾರೆ. ಭಾರತಾದ್ಯಂತ ಈ ಘಳಿಗೆಯನ್ನು ವಿವಿಧ ಹೆಸರುಗಳಲ್ಲಿ ಆಚರಿಸುತ್ತಾರೆ. ದಕ್ಷಿಣ ಭಾರತೀಯರಿಗೆ ಇದು ಸುಗ್ಗಿ ಹಬ್ಬವಾಗಿದೆ. 

ಸೌರಮಾನ ವ್ಯವಸ್ಥೆಯ ಪ್ರಕಾರ ಸೂರ್ಯನ ಚಲನೆಯನ್ನಾಧರಿಸಿ ಅಳೆಯುವ ಕಾಲಮಾನದಂತೆ ಇಂದಿನಿಂದ ಉತ್ತರಾಯಣ ಪ್ರಾರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್‌ ಖಾತೆಯ ಮೂಲಕ ಉತ್ತರಾಯಣದ ಶುಭಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments