Webdunia - Bharat's app for daily news and videos

Install App

ಉತ್ತರಾಯಣದ ಶುಭಕೋರಿದ ಪ್ರಧಾನಿ ಮೋದಿ!

geetha
ಭಾನುವಾರ, 14 ಜನವರಿ 2024 (18:42 IST)
ನವದೆಹಲಿ : ಈ ಪವಿತ್ರ ಸಂದರ್ಭವು ಎಲ್ಲರ ಬಾಳಿನಲ್ಲಿ ಹೊಸ ಅವಕಾಶಗಳನ್ನು ತೆರೆಯಲಿ. ಹೊಸ ಸಾಧ್ಯತೆಗಳನ್ನು ವಿಸ್ತರಿಸಲಿ. ನಿಮ್ಮೆಲ್ಲರ ಆಕಾಂಕ್ಷೆಗಳೂ ಸಹ ಈಡೇರಲಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಹಾರೈಸಿದ್ದಾರೆ.  

ಭೂಮಿಯು ಸೂರ್ಯನ ಸುತ್ತ ಹಾಕುವ ಪ್ರದಕ್ಷಿಣೆಗೆ 365 ದಿನಗಳ ಸಮಯ ಬೇಕು. ಅದರಲ್ಲಿ ಮೊದಲ ಅರ್ಧ ಉತ್ತರದಿಂದ ದಕ್ಷಿಣಕ್ಕೆ ಚಲಿಸಿದರೆ, ದ್ವಿತೀಯಾರ್ಧದಲ್ಲಿ ದಕ್ಷಿಣದಿಂದ ಉತ್ತರಕ್ಕೆ ಚಲಿಸುತ್ತದೆ. ಇದನ್ನೇ  ಸಂಕ್ರಾಂತಿ ವೃತ್ತ ಎಂದು ಕರೆಯುತ್ತಾರೆ. ಭಾರತಾದ್ಯಂತ ಈ ಘಳಿಗೆಯನ್ನು ವಿವಿಧ ಹೆಸರುಗಳಲ್ಲಿ ಆಚರಿಸುತ್ತಾರೆ. ದಕ್ಷಿಣ ಭಾರತೀಯರಿಗೆ ಇದು ಸುಗ್ಗಿ ಹಬ್ಬವಾಗಿದೆ. 

ಸೌರಮಾನ ವ್ಯವಸ್ಥೆಯ ಪ್ರಕಾರ ಸೂರ್ಯನ ಚಲನೆಯನ್ನಾಧರಿಸಿ ಅಳೆಯುವ ಕಾಲಮಾನದಂತೆ ಇಂದಿನಿಂದ ಉತ್ತರಾಯಣ ಪ್ರಾರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್‌ ಖಾತೆಯ ಮೂಲಕ ಉತ್ತರಾಯಣದ ಶುಭಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments