Webdunia - Bharat's app for daily news and videos

Install App

ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಿ ಕಾರ್ಪೋರೇಟರ್‌ಗಳ ರಾಜೀನಾಮೆ

Webdunia
ಬುಧವಾರ, 21 ಸೆಪ್ಟಂಬರ್ 2016 (19:18 IST)
ಕಾವೇರಿ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಕಾರ್ಪೋರೇಟರ್‌ಗಳು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಯಶವಂತಪುರ ವಾರ್ಡ್​ ಸದಸ್ಯ ಜಿ.ಕೆ.ವೆಂಕಟೇಶ್​, ಲಕ್ಷ್ಮಿದೇವಿ ನಗರ ವಾರ್ಡ್​’ನ ಎಂ.ವೇಲು ನಾಯಕರ್, ಕೊಟ್ಟಿಗೆಪಾಳ್ಯ ವಾರ್ಡ್’ನ ಜಿ.ಮೋಹನ್​ ಕುಮಾರ್​  ಹಾಗೂ ಜಾಲಹಳ್ಳಿ ವಾರ್ಡ್​ ಶ್ರೀನಿವಾಸ ಮೂರ್ತಿ ನಾಳೆ ರಾಜೀನಾಮೆ ನೀಡಲಿದ್ದಾರೆ.
 
ರಾಜೀನಾಮೆ ನೀಡಲಿರುವ ಕಾಂಗ್ರೆಸ್​ ಕಾರ್ಪೊರೇಟರ್​ಗಳು ನಾಳೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್​ಗೆ ರಾಜೀನಾಮೆ ಸಲ್ಲಿಸಲಿದ್ದಾರೆ.
 
ಸುಪ್ರೀಂಕೋರ್ಟ್‌ ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಹರಿದುಬಿಡುವಂತೆ ಆದೇಶ ನೀಡಿರುವುದು ಕಾವೇರಿ ಕಣಿವೆಯ ಜನತೆಗೆ ಮರಣಶಾಸನವಾಗಿದೆ ಎಂದು ರಾಜ್ಯದ ಜನತೆ ಕಿಡಿಕಾರಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments