Webdunia - Bharat's app for daily news and videos

Install App

ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ; ಹೇಗಿದೆ ಗೊತ್ತಾ ಬಿಗಿ ಬಂದೋಬಸ್ತ್!

Webdunia
ಭಾನುವಾರ, 4 ಫೆಬ್ರವರಿ 2018 (07:56 IST)
ಬೆಂಗಳೂರು: ಬೆಂಗಳೂರಿನಲ್ಲಿಂದು ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ  ಸಮಾರೋಪದ ರ್ಯಾಲಿ ನಡೆಯಲಿದೆ. ಮಧ್ಯಾಹ್ನ 3.55ಕ್ಕೆ ಹೆಲಿಕಾಪ್ಟರ್ ಮೂಲಕ ಹೆಬ್ಬಾಳ ಏರ್ ಫೋರ್ಸ್ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ ಮೋದಿ. ಸಂಜೆ 4ಕ್ಕೆ ಅರಮನೆ ಮೈದಾನದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅರಮನೆ ಮೈದಾನದಲ್ಲಿ ದಕ್ಷಿಣಾಭಿಮುಖ ವೇದಿಕೆಯಲ್ಲಿ ಭಾಷಣ ಮಾಡಲಿದ್ದಾರೆ. ಸಂಜೆ 5.35ಕ್ಕೆ ಎಚ್.ಎ.ಎಲ್ ಏರ್ ಪೋರ್ಟ್ ನಿಂದ ದೆಹಲಿಗೆ ಮರಳಿ ಪ್ರಯಾಣಿಸಲಿದ್ದಾರೆ.


ಇನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.11 ಡಿಸಿಪಿ, 33 ಎಸಿಪಿ, ಮೂರು ಸಾವಿರ ಪೊಲೀಸರು, 50 ಕೆ.ಎಸ್.ಆರ್.ಪಿ, 20 ಸಿಎಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಸಂಚಾರ ನಿಯಂತ್ರಣಕ್ಕೆ 2 ಡಿಸಿಪಿ, 3 ಎಸಿಸಿ, 1200 ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿಭಟನಾಕಾರರು ಸಮಾವೇಶದತ್ತ ಸುಳಿಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಮಾಧ್ಯಮಕ್ಕೆ ಪೊಲೀಸ್ ಆಯುಕ್ತ ಟಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments