Webdunia - Bharat's app for daily news and videos

Install App

ಪ್ರಧಾನಿ ಮೋದಿ ಸುಳ್ಳು ಹೇಳಿಕೆ, ಪೊಳ್ಳು ಭರವಸೆ: ರಾಹುಲ್ ಗಾಂಧಿ

Webdunia
ಸೋಮವಾರ, 26 ಮಾರ್ಚ್ 2018 (13:19 IST)
ಭಾರತದಲ್ಲಿ ನಿರುದ್ಯೋಗ‌ ಸಮಸ್ಯೆ ದೊಡ್ಡ ಪಿಡುಗಾಗಿದೆ. ನಿರುದ್ಯೋಗ ಸಮಸ್ಯೆ ಈಡೇರಿಸುವಲ್ಲಿ ಮೋದಿ ವಿಫಲರಾಗಿದ್ದಾರೆ. ಕೊಟ್ಟ ಭರವಸೆ ಯನ್ನು ಮೋದಿ‌ ಈಡೇರಿಸಿಲ್ಲ. ಯಾವ ಪ್ರದೇಶಕ್ಕೆ ಹೋದರೂ ಮೋದಿ ಬರೀ ಸುಳ್ಳು ಹೇಳುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಮೋದಿ ನುಡಿದಂತೆ ನಡೆಯುತ್ತಿಲ್ಲ. ಆದರೆ ಸಿದ್ದರಾಮಯ್ಯ ನುಡಿದಂತೆ ನಡೆಯುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಡವರ ಪರ ನಿಂತಿದೆ. ಬಡವರು, ದಲಿತರು, ಅಲ್ಪಸಂಖ್ಯಾತರು ಕರ್ನಾಟಕದ ಪ್ರತಿಯೊಬ್ಬರೂ ನಮಗೆ ಒಂದೆ. ಕಳೆದ ಐದು ವರ್ಷದಲ್ಲಿ ಒಳ್ಳೆಯ ಸರ್ಕಾರವನ್ನ ಸಿದ್ದರಾಮಯ್ಯ ಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.
 
ಭ್ರಷ್ಟಾಚಾರ ದ ಬಗ್ಗೆ ಮಾತನಾಡುವ ಮೋದಿ ಪಕ್ಕದಲ್ಲಿ ಜೈಲಿಗೆ ಹೋಗಿ ಬಂದ ಯಡಿಯೂರಪ್ಪರನ್ನು ನಿಲ್ಲಿಸಿಕೊಳ್ತಾರೆ. ಜೆಡಿಎಸ್ ಬಿಜೆಪಿಯ ಬಿ ಟೀಂ, ಜೆಡಿಎಸ್ ಗೆ ಮತ ಹಾಕಬೇಡಿ ಜೆಡಿಎಸ್ ಮೊದಲು ಜಾತ್ಯತೀತ ವಾಗಿತ್ತು ಇದೀಗ ಅದು ಜನತಾದಳ ಸಂಘಪರಿವಾರ ಆಗಿದೆ ಎಂದು ರಾಹುಲ್ ಗಾಂಧಿ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments