Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ಅವರಿಂದ ರೈತರಿಗೆ, ಬಡವರಿಗೆ, ಯಾರಿಗೂ ಅನುಕೂಲ ಆಗಿಲ್ಲ – ರಾಹುಲ್ ಗಾಂಧಿ

Webdunia
ಗುರುವಾರ, 5 ಏಪ್ರಿಲ್ 2018 (08:52 IST)
ತುಮಕೂರು : ಪ್ರಧಾನಿ ನರೇಂದ್ರ ಮೋದಿ ಅವರಿಂದ ರೈತರಿಗೆ, ಬಡವರಿಗೆ, ಯಾರಿಗೂ ಅನುಕೂಲ ಆಗಿಲ್ಲ ಎಂದು ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.


ನಗರದ ಟೌನ್ ಹಾಲ್ ವೃತ್ತದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯ ರೋಡ್‌ ಶೋನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು,’ ಪ್ರತಿಯೊಬ್ಬರ ಖಾತೆಗೆ ಹದಿನೈದು ಲಕ್ಷ ಹಣ ಹಾಕುತ್ತೇನೆ ಎಂದಿದ್ದರು ಮೋದಿ. ನಿಮ್ಮಲ್ಲಿ ಯಾರಿಗಾದರೂ ಬಂದಿದೆಯೇ? ಯಾರಿಗಾದರೂ ಉದ್ಯೋಗ ದೊರೆತಿದೆಯೇ? ನಿಮಗೆ ಹಣ ಹಾಕಿಲ್ಲ, ಆದರೆ ನೀರವ್ ಮೋದಿ 13 ಸಾವಿರ ಕೋಟಿ ರೂ.ಹಣವನ್ನು ವಂಚಿಸಿ ದೇಶ ಬಿಟ್ಟು ಪರಾರಿಯಾಗಿದ್ದಾನೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಪುತ್ರಿ, ನೀರವ್ ಮೋದಿ ಪರ ವಕೀಲರಾಗಿದ್ದಾರೆ’ ಎಂದು ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಆಕೆ ಈಗಿಲ್ಲ, ಆದರೂ ಗುರಿಯಾಗಿದ್ದಾಳೆ: ತಾಯಿ ಬಗೆಗಿನ ನಿಂದನೆಗೆ ಮೋದಿ ಭಾವುಕ

ಜನರ ಕಷ್ಟಕ್ಕೆ ದುಡ್ಡಿಲ್ಲ, ಸರ್ಕಾರಕ್ಕೆ ಹೆಲಿಕಾಪ್ಟರ್ ಚಿಂತೆ: ಬಿವೈ ವಿಜಯೇಂದ್ರ

ಟೇಕ್ ಆಫ್ ಕೆಲ ನಿಮಿಷದಲ್ಲಿ ಪಕ್ಷಿ ಡಿಕ್ಕಿ, ನಾಗ್ಪುರಕ್ಕೆ ವಾಪಾಸ್ಸಾದ ಇಂಡಿಗೋ ವಿಮಾನ

ಪಕ್ಷ ಚಟುವಟಿಕೆ ಆರೋಪ: ಬಿಆರ್‌ಎಸ್ ಎಂಎಲ್‌ಸಿ ಕವಿತಾ ಬಿಗ್ ಶಾಕ್

ಮುಂದಿನ ಸುದ್ದಿ
Show comments