Webdunia - Bharat's app for daily news and videos

Install App

ಸೌಭಾಗ್ಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Webdunia
ಸೋಮವಾರ, 25 ಸೆಪ್ಟಂಬರ್ 2017 (19:19 IST)
ಬಡವರ ಮನೆಗಳಿಗೆ ಉಚಿತ ವಿದ್ಯುತ್ ವಿತರಿಸುವ ಸೌಭಾಗ್ಯ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ನವದೆಹಲಿಯ ಇಂಧನ ಇಲಾಖೆಯ ಕಾರ್ಯಕ್ರಮದಲ್ಲಿ ದೀನ ದಯಾಳ್ ಭವನ ಉದ್ಘಾಟಿಸಿದ ಅವರು, ಸೌಭಾಗ್ಯ ಯೋಜನೆಯಡಿ ಪ್ರತಿ ಮನೆಗೆ 5 ಎಲ್‌ಇಡಿ ಬಲ್ಡ್, ಬ್ಯಾಟರಿ ಮತ್ತು ಫ್ಯಾನ್ ನೀಡಲಾಗುವುದು ಎಂದು ತಿಳಿಸಿದ್ದಾರೆ. 
 
ದೇಶದ ಪ್ರತಿ ಮನೆಗೂ ವಿದ್ಯುತ್ ಪೂರೈಕೆಯ ಗುರಿ ಹೊಂದಲಾಗಿದ್ದು, ಇದರಿಂದ ಹಳ್ಳಿ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ 3 ಕೋಟಿ ಬಡವರಿಗೆ ಲಾಭವಾಗಲಿದೆ ಎಂದು ತಿಳಿಸಿದ್ದಾರೆ. 
 
16320 ಕೋಟಿ ರೂ. ವೆಚ್ಚದ ಸೌಭಾಗ್ಯ ಯೋಜನೆಗೆ ಕೇಂದ್ರ ಸರಕಾರ ಶೇ.60 ರಷ್ಟು ಹಣವನ್ನು ವಿನಿಯೋಗಿಸಲಿದ್ದು, ರಾಜ್ಯ ಸರಕಾರಗಳು ಶೇ.30 ರಷ್ಟು ಹಣವನ್ನು ವೆಚ್ಚ ಮಾಡಲಿವೆ. ಶೇ.10 ರಷ್ಟು ಹಣವನ್ನು ಸಾಲದ ರೂಪದಲ್ಲಿ ನೀಡಲಾಗುತ್ತದೆ ಎಂದರು.
 
ಮುಂಬರುವ 2019ರ ಮಾರ್ಚ್ 31 ರೊಳಗೆ ದೇಶದ ಪ್ರತಿಯೊಂದು ಬಡವರ ಮನೆಗೆ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments