Webdunia - Bharat's app for daily news and videos

Install App

ಕೊರೊನಾ ವಾರಿಯರ್ಸ್ ಗೆ ಧನ್ಯವಾದ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

Webdunia
ಗುರುವಾರ, 7 ಮೇ 2020 (09:58 IST)
Normal 0 false false false EN-US X-NONE X-NONE

ನವದೆಹಲಿ : ಕೊರೊನಾ ನಿಯಂತ್ರಿಸಲು ಪಣತೊಟ್ಟು ನಿಂತ ಕೊರೊನಾ ವಾರಿಯರ್ಸ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಧನ್ಯವಾದ ತಿಳಿಸಿದ್ದಾರೆ.

 

ಆರೋಗ್ಯ ಸಿಬ್ಬಂದಿ ಧೈರ್ಯ ಮೆಚ್ಚಲೇಬೇಕು. ಕೊರೊನಾ ಹೋರಾಟದಿಂದ ಹಿಂದೆ ಸರಿಯಬಾರದು. ಅನಿವಾರ್ಯವಾಗಿ ಎಲ್ಲರೂ ಹೋರಾಡಬೇಕಿದೆ. ಎಲ್ಲೇ ಇರಿ ಹೇಗೆ ಇರಿ ಸುರಕ್ಷಿತವಾಗಿರಿ. ಕೊರೊನಾ ವಾರಿಯರ್ಸ್ ಗಾಗಿ ಪ್ರಾರ್ಥನೆ ಮಾಡೋಣ. ದೇಶಕ್ಕಾಗಿ ದುಡಿಯುವವರಿಗೆ ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.
 

ದುಃಖ, ಹತಾಶೆ ವೇಳೆ ಬುದ್ಧನ ವಿಚಾರ ನೆನೆಯಿರಿ. ಸೇವಾಭಾವದಿಂದ ನಾವು ದುಡಿಯಬೇಕು. ಸಮಯದ ಜತೆ ನಾವೂ ಬದಲಾಗಬೇಕಾಗಿದೆ. ಸಂಕಷ್ಟದ ದಿನಗಳನ್ನು ಒಟ್ಟಾಗಿ ಎದುರಿಸಬೇಕು. ಸಂಕಷ್ಟದ ದಿನಗಳಿಂದ ಹೊರಬರುವ ವಿಶ್ವಾಸ . ಎಲ್ಲರ ಮನಸ್ಸಿನಲ್ಲಿ ಬುದ್ಧನ ಸಂದೇಶ ಇದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಥೈರಾಯ್ಡ್ ಇದ್ದರೆ ಜೀವನ ಪರ್ಯಂತ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಪದ್ಮಿನಿ ಪ್ರಸಾದ್ ಏನು ಹೇಳಿದ್ದರು

ಗಣೇಶ ಹಬ್ಬಕ್ಕೆ ಮತ್ತೆ ಬಂತು ಕಠಿಣ ರೂಲ್ಸ್: ಗಣೇಶನನ್ನು ಕೂರಿಸುವವರು ತಪ್ಪದೇ ಗಮನಿಸಿ

ಗುಡ್ ನ್ಯೂಸ್: ಬಡ ಕ್ಯಾನ್ಸರ್ ರೋಗಿಗಳಿಗಾಗಿ ಡಾ ಸಿಎನ್ ಮಂಜುನಾಥ್ ಮಾಡಿದ್ದೇನು ನೋಡಿ

ಪ್ರಧಾನಿ, ಸಿಎಂ ಪದಚ್ಯುತಿ ಮಸೂದೆ ಮಂಡನೆಗೆ ಸಿದ್ದರಾಮಯ್ಯ ವಿರೋಧ: ನಿಮಗ್ಯಾಕೆ ಭಯ ಸರ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments