Webdunia - Bharat's app for daily news and videos

Install App

ಕೊರೊನಾ ವಾರಿಯರ್ಸ್ ಗೆ ಧನ್ಯವಾದ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

Webdunia
ಗುರುವಾರ, 7 ಮೇ 2020 (09:58 IST)
Normal 0 false false false EN-US X-NONE X-NONE

ನವದೆಹಲಿ : ಕೊರೊನಾ ನಿಯಂತ್ರಿಸಲು ಪಣತೊಟ್ಟು ನಿಂತ ಕೊರೊನಾ ವಾರಿಯರ್ಸ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಧನ್ಯವಾದ ತಿಳಿಸಿದ್ದಾರೆ.

 

ಆರೋಗ್ಯ ಸಿಬ್ಬಂದಿ ಧೈರ್ಯ ಮೆಚ್ಚಲೇಬೇಕು. ಕೊರೊನಾ ಹೋರಾಟದಿಂದ ಹಿಂದೆ ಸರಿಯಬಾರದು. ಅನಿವಾರ್ಯವಾಗಿ ಎಲ್ಲರೂ ಹೋರಾಡಬೇಕಿದೆ. ಎಲ್ಲೇ ಇರಿ ಹೇಗೆ ಇರಿ ಸುರಕ್ಷಿತವಾಗಿರಿ. ಕೊರೊನಾ ವಾರಿಯರ್ಸ್ ಗಾಗಿ ಪ್ರಾರ್ಥನೆ ಮಾಡೋಣ. ದೇಶಕ್ಕಾಗಿ ದುಡಿಯುವವರಿಗೆ ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.
 

ದುಃಖ, ಹತಾಶೆ ವೇಳೆ ಬುದ್ಧನ ವಿಚಾರ ನೆನೆಯಿರಿ. ಸೇವಾಭಾವದಿಂದ ನಾವು ದುಡಿಯಬೇಕು. ಸಮಯದ ಜತೆ ನಾವೂ ಬದಲಾಗಬೇಕಾಗಿದೆ. ಸಂಕಷ್ಟದ ದಿನಗಳನ್ನು ಒಟ್ಟಾಗಿ ಎದುರಿಸಬೇಕು. ಸಂಕಷ್ಟದ ದಿನಗಳಿಂದ ಹೊರಬರುವ ವಿಶ್ವಾಸ . ಎಲ್ಲರ ಮನಸ್ಸಿನಲ್ಲಿ ಬುದ್ಧನ ಸಂದೇಶ ಇದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments