Webdunia - Bharat's app for daily news and videos

Install App

ರಾಜ್ಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ

Webdunia
ಶನಿವಾರ, 25 ಮಾರ್ಚ್ 2023 (08:48 IST)
ಬೆಂಗಳೂರು : ಚುನಾವಣೆ ಹೊತ್ತಲ್ಲಿ ಬಿಜೆಪಿ ರಾಜ್ಯದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ.

ದಾವಣಗೆರೆಯಲ್ಲಿ ಇಂದು (ಮಾ.25) ನಡೆಯಲಿರುವ ‘ವಿಜಯ ಸಂಕಲ್ಪ ಯಾತ್ರೆ’ಯ ಸಮಾರೋಪ ಸಮಾರಂಭ ಹಾಗೂ ಬೆಂಗಳೂರಿನಲ್ಲಿ ಕೆ.ಆರ್.ಪುರಂ ಮತ್ತು ವೈಟ್ ಫೀಲ್ಡ್ ನಡುವಿನ ಮೆಟ್ರೋ ಉದ್ಘಾಟನೆಗೆ ಮೋದಿ ಬರುತ್ತಿದ್ದಾರೆ.

ಬಹುನೀರಿಕ್ಷೀತ ಕೆ.ಆರ್.ಪುರ ಮತ್ತು ವೈಟ್ ಫೀಲ್ಡ್ ನಡುವಿನ ಮೆಟ್ರೋ ಉದ್ಘಾಟನೆ ಕೂಡ ಇಂದು ಪ್ರಧಾನಿ ಮೋದಿ ಅವರಿಂದ ಆಗಲಿದೆ. 4500 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರೋ ಹೊಸ ಮೆಟ್ರೋ ಮಾರ್ಗ ಇಂದು ಲೋಕಾರ್ಪಣೆಗೊಳ್ಳಲಿದೆ. ಮಧ್ಯಾಹ್ನ 13:55ಕ್ಕೆ ಪ್ರಧಾನಿಗಳು ಎಚ್ಎಎಲ್ನಿಂದ ರಸ್ತೆ ಮೂಲಕ ನೇರವಾಗಿ ವೈಟ್ ಫೀಲ್ಡ್ನ ಕಾಡುಗೋಡಿ ಮೆಟ್ರೋ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

1 ಗಂಟೆಯಿಂದ 1:35 ರ ಒಳಗೆ 13.71 ಕಿ.ಮೀ ಉದ್ದ ಮೆಟ್ರೋ ಮಾರ್ಗವನ್ನ ಉದ್ಘಾಟಿಸಲಿರೋ ನಮೋ, ಬಳಿಕ ಮೆಟ್ರೋ ಸಂಚಾರ ಕೂಡ ಮಾಡಲಿದ್ದಾರೆ. ವೈಟ್ ಫೀಲ್ಡ್ನ ಕಾಡುಗೋಡಿ ನಿಲ್ದಾಣದಿಂದ ಒಂದು ಕಿ.ಮೀ ದೂರದಲ್ಲಿರುವ ಚೆನ್ನಸಂದ್ರ ಮೆಟ್ರೋ ನಿಲ್ದಾಣದವರೆಗೆ ಹೊಸ ಮಾರ್ಗದಲ್ಲಿ ಸಂಚಾರ ಮಾಡಿ ಅಲ್ಲಿಂದ ನೇರವಾಗಿ ಮತ್ತೆ ಎಚ್ಎಎಲ್ಗೆ ತೆರಳಿ ಅಲ್ಲಿಂದ ದಾವಣಗೆರೆಗೆ ಪ್ರಯಾಣ ಬೆಳೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments