Webdunia - Bharat's app for daily news and videos

Install App

ಪ್ರಧಾನಿ ಪ್ರತಿಕೃತಿ ದಹನ: ತೀವ್ರಗೊಂಡ ಪ್ರತಿಭಟನೆ

Webdunia
ಬುಧವಾರ, 9 ಜನವರಿ 2019 (15:20 IST)
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ 2ನೇ ದಿನವಾದ ಇಂದೂ ಮುಂದುವರೆದಿದೆ.

ದಾವಣಗೆರೆ ನಗರದ ಗಡಿಯಾರ ಕಂಬದ ಬಳಿ ವಿವಿಧ ಸಂಘಟನೆಗಳು ಬಹಿರಂಗ ಸಭೆ ನಡೆಸಿ ಕೇಂದ್ರಸರ್ಕಾರದ ವಿರುದ್ದ ಘೋಷಣೆಗಳು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಎಐಟಿಯುಸಿ ಕಾರ್ಮಿಕ ಸಂಘಟನೆಯವರು ನಗರದ ಜಯದೇವವೃತ್ತದಲ್ಲಿ ಪ್ರತಿಭಟನೆ ನಡೆಸಿ ಪ್ರಧಾನಮಂತ್ರಿ ನರೇಂದ್ರಮೋದಿಯವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕರು ಸ್ವಾತಂತ್ರ ಪೂರ್ವಕ್ಕೂ ಮೊದಲು ಮತ್ತು ಸ್ವಾತಂತ್ರ ನಂತರವು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡಿಕೊಂಡು ಬಂದರು ಸಹ ಅಧಿಕಾರಕ್ಕೆ ಬಂದಂತಹ ಯಾವುದೇ ರಾಜಕೀಯ ಪಕ್ಷಗಳು ಕಾರ್ಮಿಕರ ಪರವಾಗಿ ನಿಂತಿಲ್ಲ.

ಬದಲಿಗೆ ಕಾರ್ಮಿಕರ ಶೋಷಣೆ ಮತ್ತು ವಿರುದ್ದವಾಗಿದೆ. ಕೇಂದ್ರ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದಂತಹ ಭರವಸೆಗಳನ್ನು ಈಡೇರಿಸಲಿಲ್ಲ. 2 ಕೋಟಿ ಉದ್ಯೋಗ ಸೃಷ್ಟಿ, ಎಫ್ ಡಿ ರದ್ದು, ಭ್ರಷ್ಟಾಚಾರ, ಲೋಕಪಾಲ್ ಮಸೂದೆ ತರುವುದಾಗಿ ಹೇಳಿದ್ದರು. ರಕ್ಷಣಾ ಮತ್ತು ರೈಲ್ವೆಯಲ್ಲಿ ಎಫ್ ಡಿ ಜಾರಿಗೆ ತಂದರು ನಾಲ್ಕುವರೆ ವರ್ಷ ಆಡಳಿತ ನಡೆಸಿದರು ಯಾವುದನ್ನು ಜಾರಿಗೆ ತರಲಿಲ್ಲ, ಪೆಟ್ರೋಲ್, ಡೀಸೆಲ್, ಸಿಲಿಂಡರ್ ಗಳ ಬೆಲೆ ಗಗನಕ್ಕೆರಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments