Daily Horoscope

ಬೆಂಗಳೂರಲ್ಲಿ ವಿದ್ಯಾರ್ಥಿಗಳ ಎದುರೇ ಪ್ರಿನ್ಸಿಪಾಲ್ ಕಗ್ಗೊಲೆ

Webdunia
ಸೋಮವಾರ, 15 ಅಕ್ಟೋಬರ್ 2018 (08:44 IST)
ಬೆಂಗಳೂರು: ಸ್ಪೆಷಲ್ ಕ್ಲಾಸ್ ಮಾಡುತ್ತಿದ್ದ ಪ್ರಾಂಶುಪಾಲರನ್ನು ವಿದ್ಯಾರ್ಥಿಗಳ ಎದುರೇ ದುಷ್ಕರ್ಮಿಗಳ ಗುಂಪೊಂದು ನುಗ್ಗಿ ಕಗ್ಗೊಲೆ ಮಾಡಿದ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ.

ದಾಸರಹಳ್ಳಿಯ ಹವನೂರು ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೆಷಲ್ ಕ್ಲಾಸ್ ಮಾಡುತ್ತಿದ್ದರು. ಆಗ ಸುಮಾರು 6 ಜನರ ಗುಂಪು ತರಗತಿಗೆ ನುಗ್ಗಿ ಈ ಕೃತ್ಯವೆಸಗಿದೆ.

ನಂತರ ಕಾರೊಂದನ್ನು ಹತ್ತಿ ಆರೋಪಿಗಳು ಪರರಾರಿಯಾಗಿದ್ದಾರೆ. ಭೂ ವಿವಾದವೇ ಈ ಕೃತ್ಯಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಗಳಲ್ಲಿ ಒಬ್ಬಾತನನ್ನು ಪೊಲೀಸರು ಸೆರೆಹಿಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments