Webdunia - Bharat's app for daily news and videos

Install App

ತರಗತಿ ನಡೆಸುತ್ತಿದ್ದ ವೇಳೆಯಲ್ಲೇ ಪ್ರಿನ್ಸಿಪಾಲ್ ರ ಕೊಲೆ

Webdunia
ಭಾನುವಾರ, 14 ಅಕ್ಟೋಬರ್ 2018 (17:06 IST)
ಪಬ್ಲಿಕ್ ಶಾಲೆಯೊಂದರ ಪ್ರಿನ್ಸಿಪಾಲ್ ರೊಬ್ಬರನ್ನು ತರಗತಿ ನಡೆಯುತ್ತಿದ್ದ ವೇಳೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಬೆಂಗಳೂರಿನ ಮಾಗಡಿ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಗ್ರಹಾರ ದಾಸರಹಳ್ಳಿಯ ಹಾವಲೂರು ಪಬ್ಲಿಕ್ ಶಾಲೆಯ ಪ್ರಿನ್ಸಿಪಾಲ್ ರಂಗನಾಥ್ ಕೊಲೆಯಾದವರು ಎಂದು ಗುರುತಿಸಲಾಗಿದೆ.

ರಜಾ ದಿನವಾದ ಭಾನುವಾರ ವಿಶೇಷ ತರಗತಿ ನಡೆಸುತ್ತಿದ್ದರು. ಈ ವೇಳೆ ಪಾಠ ಮಾಡುವ ಸಂದರ್ಭದಲ್ಲಿಯೇ ಏಕಾಏಕಿಯಾಗಿ ನುಗ್ಗಿದ 7 ಜನ ದುಷ್ಕರ್ಮಿಗಳು ಪಾಠ ಮಾಡುತ್ತಿದ್ದ ರಂಗನಾಥ್ ಅವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಬೆಂಕಿಯ ಜ್ವಾಲೆ ತನ್ನನ್ನು ಸುಡುತ್ತಿದ್ದರು ತನ್ನ ಪ್ರಾಣವನ್ನು ಲೆಕ್ಕಿಸದೆ ಸಾಕು ನಾಯಿಗಳನ್ನು ರಕ್ಷಿಸಿದ ಯುವತಿ ನಡೆಗೆ ಭಾರೀ ಮೆಚ್ಚುಗೆ, Video

ಬಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Video, ₹200 ಮೀನಿನ ಖಾದ್ಯಕ್ಕೆ ₹200ಬಿಲ್‌: ಗ್ರಾಹಕರು, ಹೊಟೇಲ್ ಸಿಬ್ಬಂದಿ ನಡುವೆ ನಡೆದ ಫೈಟಿಂಗ್ ನೋಡಿದ್ರೆ, ಅಚ್ಚರಿ

ಬೆಂಗಳೂರು: ಅಂಗನವಾಡಿಯಿಂದ ವಾಪಾಸ್ಸಾಗುತ್ತಿದ್ದ ಮಗುವನ್ನು ಬೀದಿನಾಯಿಗಳು ಹೇಗೇ ಎಳೆದಾಡಿತು ನೋಡಿ, Video

ಮುಂದಿನ ಸುದ್ದಿ
Show comments