ತರಗತಿ ನಡೆಸುತ್ತಿದ್ದ ವೇಳೆಯಲ್ಲೇ ಪ್ರಿನ್ಸಿಪಾಲ್ ರ ಕೊಲೆ

Webdunia
ಭಾನುವಾರ, 14 ಅಕ್ಟೋಬರ್ 2018 (17:06 IST)
ಪಬ್ಲಿಕ್ ಶಾಲೆಯೊಂದರ ಪ್ರಿನ್ಸಿಪಾಲ್ ರೊಬ್ಬರನ್ನು ತರಗತಿ ನಡೆಯುತ್ತಿದ್ದ ವೇಳೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಬೆಂಗಳೂರಿನ ಮಾಗಡಿ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಗ್ರಹಾರ ದಾಸರಹಳ್ಳಿಯ ಹಾವಲೂರು ಪಬ್ಲಿಕ್ ಶಾಲೆಯ ಪ್ರಿನ್ಸಿಪಾಲ್ ರಂಗನಾಥ್ ಕೊಲೆಯಾದವರು ಎಂದು ಗುರುತಿಸಲಾಗಿದೆ.

ರಜಾ ದಿನವಾದ ಭಾನುವಾರ ವಿಶೇಷ ತರಗತಿ ನಡೆಸುತ್ತಿದ್ದರು. ಈ ವೇಳೆ ಪಾಠ ಮಾಡುವ ಸಂದರ್ಭದಲ್ಲಿಯೇ ಏಕಾಏಕಿಯಾಗಿ ನುಗ್ಗಿದ 7 ಜನ ದುಷ್ಕರ್ಮಿಗಳು ಪಾಠ ಮಾಡುತ್ತಿದ್ದ ರಂಗನಾಥ್ ಅವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲೆಂದರಲ್ಲಿ ಕಸ ಎಸೆದರೆ ಎಚ್ಚರ: ಇನ್ನು ಮುಂದೆ ರಸ್ತೆರಸ್ತೆಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

ಆರ್ ಎಸ್ಎಸ್ ಪಂಥಸಂಚಲನಕ್ಕೆ ಅನುಮತಿ ಬೇಕು, ಎಂಇಎಸ್ ಪುಂಡರಿಗೆ ಇದು ಅಪ್ಲೈ ಆಗಲ್ವಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮೋದಿ ವಿರುದ್ಧ ಸದಾ ಕೆಂಡಕಾರುತ್ತಿದ್ದ ಸಂಜಯ್ ರಾವತ್ ಗೆ ಏನಾಗಿದೆ ನೋಡಿ: ಗಂಭೀರ ಸಮಸ್ಯೆಯಲ್ಲಿ ನಾಯಕ

ಮುಂದಿನ ಸುದ್ದಿ
Show comments