ಮಾರ್ಕ್ಸ್ ನೀಡುವ ಆಸೆ ತೋರಿಸಿ ವಿದ್ಯಾರ್ಥಿನಿಯರನ್ನು ಮಂಚಕ್ಕೆ ಕರೆದ ಪ್ರಾಂಶುಪಾಲ

Webdunia
ಗುರುವಾರ, 27 ಡಿಸೆಂಬರ್ 2018 (08:36 IST)
ಕಾರವಾರ : ಮಾರ್ಕ್ಸ್ ಹಾಗೂ ಹಾಜರಾತಿ ನೀಡುವ ಆಸೆ ತೋರಿಸಿ ವಿದ್ಯಾರ್ಥಿನಿಯರನ್ನು ಮಂಚಕ್ಕೆ ಕರೆಯುತ್ತಿದ್ದ  ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿನಿಯರು ದೂರು ದಾಖಲಿಸಿದ್ದಾರೆ.


ಕಾರವಾರದ ಜಿಲ್ಲಾಸ್ಪತ್ರೆ ಅವರಣದಲ್ಲಿರುವ ಸರ್ಕಾರಿ ನರ್ಸಿಂಗ್ ಕಾಲೇಜಿನ  ಪ್ರಾಂಶುಪಾಲ ಗೋವಿಂದಪ್ಪ ಡಿ.ಕೆ. ಇಂಟರ್ನಲ್ ಮಾರ್ಕ್ಸ್ ಹಾಗೂ ಹಾಜರಾತಿ  ನೀಡುವ ಆಮಿಷ ತೋರಿಸಿ ವಿದ್ಯಾರ್ಥಿನಿಯರನ್ನು ಮಂಚಕ್ಕೆ ಕರೆಯುತ್ತಿದ್ದಾನಂತೆ. ಇದಕ್ಕೆ ಒಪ್ಪದಿದ್ದರೆ ಅಂಕಗಳಿಗಿಷ್ಟು ಹಣ ನೀಡಿ ಎಂದು ಪೀಡಿಸುತ್ತಿದ್ದನಂತೆ.


ಪ್ರಾಂಶುಪಾಲರ ಈ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿನಿಯರು ಮಂಗಳವಾರ ತಮ್ಮ ಪಾಲಕರೊಂದಿಗೆ ನಗರಠಾಣೆ ಮತ್ತು ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾಮುಕ ಪ್ರಾಂಶುಪಾಲರ ವಿರುದ್ಧ ದೂರು ದಾಖಲಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments