Webdunia - Bharat's app for daily news and videos

Install App

ಡಿಐಜಿ ರೂಪಾಗೆ ಮಾಹಿತಿ ಕೊಟ್ಟ ಕೈದಿಯ ಮರ್ಮಾಂಗಕ್ಕೆ ಒದ್ದರಾ..?

Webdunia
ಬುಧವಾರ, 19 ಜುಲೈ 2017 (11:15 IST)
ಡಿಐಜಿ ರೂಪಾ ಅವರಿಗೆ ಪರಪ್ಪನ ಅಗ್ರಹಾರ ಅಕ್ರಮಗಳ ಬಗ್ಗೆ ಮಾಹಿತಿ ನೀಡಿದ ಕೈದಿಗೆ ಮರ್ಮಾಂಗಕ್ಕೆ ಒದ್ದಿರುವ ಆರೋಪ ಕೇಳಿಬಂದಿದೆ. ಕೈದಿ ಅನಂತ ಮೂರ್ತಿ ಎಂಬುವವರಿಗೆ ಮರ್ಮಾಂಗಕ್ಕೆ ಒದ್ದಿದ್ದು, ಅಸ್ವಸ್ಥ ಕೈದಿಯನ್ನ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ವರದಿಯಾಗಿದೆ.

ಡಿಐಜಿ ಮಾಹಿತಿ ಕೊಟ್ಟ ಬಳಿಕ ಕೈದಿಗಳ ಮೇಲೆ ಹಲ್ಲೆ ನಡೆಸಿ ಮೂವರು ಕೈದಿಗಳನ್ನ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಕೈದಿಯನ್ನ ಶಿಫ್ಟ್ ಮಾಡುವುದಕ್ಕೂ ಮುನ್ನ ಕೈದಿ ಅನಂತಮೂರ್ತಿಯ ಮರ್ಮಾಂಗಕ್ಕೆ ಒದೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಕೈದಿಯ ಮರ್ಮಾಂಗದ ರಕ್ತ ಹೆಪ್ಪುಗಟ್ಟಿದ್ದು ಕೈದಿ ನಡೆದಾಡಲು ಕಷ್ಟಪಡುತ್ತಿರುವ ದೃಶ್ಯಗಳನ್ನ ಮಾಧ್ಯಮಗಳು ಪ್ರಸಾರ ಮಾಡಿವೆ.

ಈ ಮಧ್ಯೆ ಅಸ್ವಸ್ಥ ಕೈದಿಯ ಬಗ್ಗೆ ಸಂಬಂಧಿಕರಿಗೂ ಮಾಹಿತಿ ನೀಡಿಲ್ಲ. ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಗೊಂಡಿರುವ ಕೈದಿಗಳನ್ನ ಸಂಪರ್ಕಿಸಲು ಯಾರಿಗೂ ಅವಕಾಶ ನೀಡಲಾಗುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments