Webdunia - Bharat's app for daily news and videos

Install App

ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡ ಖೈದಿ!?

Webdunia
ಬುಧವಾರ, 16 ಫೆಬ್ರವರಿ 2022 (12:40 IST)
ಶಿವಮೊಗ್ಗ : ಖೈದಿಯೊಬ್ಬನು ಗ್ರಂಥಾಲಯದ ಕಬ್ಬಿಣದ ರ್ಯಾಕ್‍ಗೆ ಅಳವಡಿಸಿದ ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
 
ತೀರ್ಥಹಳ್ಳಿ ಮೂಲದ ಮಹಮ್ಮದ್ ನೌಷದ್ (34) ಕುತ್ತಿಗೆ ಕೊಯ್ದುಕೊಂಡ ಖೈದಿ. ಗಾಂಜಾ ಪ್ರಕರಣದಲ್ಲಿ ಜ.7ರಂದು ಬಂಧನಕ್ಕೆ ಒಳಗಾಗಿದ್ದ.

ಗಾಂಜಾ ಹಾಗೂ ಮದ್ಯ ವ್ಯಸನಿಯಾಗಿದ್ದ ನೌಷದ್‍ನನ್ನು ನೋಡಲು ಕಾರಾಗೃಹಕ್ಕೆ ಯಾರೂ ಬರುತ್ತಿರಲಿಲ್ಲ.

ಜಾಮೀನು ಕೊಡಿಸುತ್ತಿಲ್ಲ ಅಂತ ಮನನೊಂದಿದ್ದ. ಗಾಯಗೊಂಡ ಖೈದಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments