ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡ ಖೈದಿ!?

Webdunia
ಬುಧವಾರ, 16 ಫೆಬ್ರವರಿ 2022 (12:40 IST)
ಶಿವಮೊಗ್ಗ : ಖೈದಿಯೊಬ್ಬನು ಗ್ರಂಥಾಲಯದ ಕಬ್ಬಿಣದ ರ್ಯಾಕ್‍ಗೆ ಅಳವಡಿಸಿದ ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
 
ತೀರ್ಥಹಳ್ಳಿ ಮೂಲದ ಮಹಮ್ಮದ್ ನೌಷದ್ (34) ಕುತ್ತಿಗೆ ಕೊಯ್ದುಕೊಂಡ ಖೈದಿ. ಗಾಂಜಾ ಪ್ರಕರಣದಲ್ಲಿ ಜ.7ರಂದು ಬಂಧನಕ್ಕೆ ಒಳಗಾಗಿದ್ದ.

ಗಾಂಜಾ ಹಾಗೂ ಮದ್ಯ ವ್ಯಸನಿಯಾಗಿದ್ದ ನೌಷದ್‍ನನ್ನು ನೋಡಲು ಕಾರಾಗೃಹಕ್ಕೆ ಯಾರೂ ಬರುತ್ತಿರಲಿಲ್ಲ.

ಜಾಮೀನು ಕೊಡಿಸುತ್ತಿಲ್ಲ ಅಂತ ಮನನೊಂದಿದ್ದ. ಗಾಯಗೊಂಡ ಖೈದಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇರೆ ವಿದ್ಯಾರ್ಥಿಯ ಬೆಡ್ ನಲ್ಲಿ ಮಲಗಿದ್ದಕ್ಕೆ ಇಂಥಾ ಶಿಕ್ಷೆಯೇ: ಹಾಸ್ಟೆಲ್ ವಾರ್ಡನ್ ಕ್ರೌರ್ಯದ ವಿಡಿಯೋ ವೈರಲ್

ಕಲಬೆರಕೆ ಹಾಲು ತಂದ ಆಪತ್ತು: ಬಹು ಅಂಗಾಂಗ ವೈಫಲ್ಯದಿಂದ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಹೆಲ್ಮೆಟ್ ಯಾಕೆ ಹಾಕಿಲ್ಲ ಎಂದು ಕೇಳಿದ್ದಕ್ಕೆ ವ್ಯಕ್ತಿಯ ಉತ್ತರ ನೋಡಿ ಪೊಲೀಸರೇ ದಂಗಾದ್ರು Video

ಬೆಕ್ಕು ಸಾಕುವುದು ಬೇಡವೆಂದ ಮನೆಯವರು, ಜೀವಕ್ಕೆ ಕುತ್ತು ತಂದುಕೊಂಡ ಎಂಬಿಬಿಎಸ್‌ ವಿದ್ಯಾರ್ಥಿನಿ

ಇಸ್ರೇಲ್ ಮೇಲೆ ಮತ್ತೇ ಇರಾನ್ ದಾಳಿ, 100ಕ್ಕೂ ಅಧಿಕ ಮಂದಿಗೆ ಗಾಯ

ಮುಂದಿನ ಸುದ್ದಿ
Show comments