Webdunia - Bharat's app for daily news and videos

Install App

ಶೌಚಾಲಯ ಕಿಟಕಿ ಮುರಿದ ಕೈದಿಗಳಿಬ್ಬರು ಎಸ್ಕೇಪ್

Webdunia
ಶುಕ್ರವಾರ, 23 ಆಗಸ್ಟ್ 2019 (19:44 IST)
ವಿಚಾರಣಾಧೀನ ಕೈದಿಗಳು ಶೌಚಾಲಯ ಕಿಟಕಿ ಮುರಿದು ಪರಾರಿಯಾಗಿರೋ ಘಟನೆ ನಡೆದಿದೆ.

ಇಬ್ಬರು ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಸಬ್ ಜೈಲಿನ ಕಿಟಕಿ ಮುರಿದು ಪರಾರಿಯಾಗಿದ್ದಾರೆ ಕೈದಿಗಳು.

ಮಾಂಜರಿ ಗ್ರಾಮದ ನಿವಾಸಿ ಅನೀಲ ಲಂಬುಗೋಳ ಹಾಗೂ ಕೊಣ್ಣೂರ ಗ್ರಾಮದ ನಿವಾಸಿ ಪರಶುರಾಮ ಕಮತೆಕರ ಪರಾರಿಯಾಗಿರೋ ಕೈದಿಗಳಾಗಿದ್ದಾರೆ.

ಮನೆ ಕಳ್ಳತನ ಆರೋಪದಡಿ ಇವರು ಜೈಲು ಸೇರಿದ್ದರು. ಶೌಚಾಲಯದ ಕಿಟಕಿ ಮುರಿದು ಪರಾರಿಯಾಗಿರುವ ಕೈದಿಗಳನ್ನು ಬಂಧಿಸಲು ಪೊಲೀಸರು ಶೋಧಕಾರ್ಯ ತೀವ್ರಗೊಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments