Webdunia - Bharat's app for daily news and videos

Install App

ಡಿಐಜಿ ರೂಪಾ ವರ್ಗಾವಣೆ: ಸರ್ಕಾರದ ನಿರ್ಧಾರ ಖಂಡಿಸಿ ಜೈಲಿನಲ್ಲಿ ಖೈದಿಗಳ ಪ್ರತಿಭಟನೆ

Webdunia
ಮಂಗಳವಾರ, 18 ಜುಲೈ 2017 (10:33 IST)
ಬೆಂಗಳೂರು: ಡಿಐಜಿ ರೂಪಾ ಅವರ ವರ್ಗಾವಣೆಯನ್ನು ಖಂಡಿಸಿ ಹಾಗೂ ವರ್ಗಾವಣೆ ಆದೇಶವನ್ನು ಸರ್ಕಾರ ಹಿಂಪಡೆದುಕೊಳ್ಳಬೇಕೆಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ 200 ಕ್ಕೂ ಹೆಚ್ಚು ಕೈದಿಗಳು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
 
ರೂಪಾ ಅವರ ಪರವಾಗಿದ್ದ 200 ಕ್ಕೂ ಹೆಚ್ಚು ಕೈದಿಗಳು ಇಂದು ಬೆಳಗ್ಗಿನ ಉಪಹಾರ ಸ್ವೀಕರಸಿದೆ ಪ್ರತಿಭಟಿಸುತ್ತಿದ್ದಾರೆ. ಅಲ್ಲದೇ ಜೈಲಿನ ಅಧಿಕ್ಷಕಿ ಅನಿತಾ ಆರ್‌ ಅವರನ್ನು ಹುದ್ದೆಯಲ್ಲಿ ಮುಂದುವರಿಸಬಾರದು, ಅವರು ಶಶಿಕಲಾಗೆ ನೆರವು ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ ಎಂದು ತಿಳಿದುಬಂದಿದೆ.
 
ಸರ್ಕಾರ ರೂಪಾ ಮತ್ತು ಸತ್ಯನಾರಾಯಣ ರಾವ್‌ ಅವರನ್ನು ಬಂದೀಖಾನೆ ಇಲಾಖೆಯ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಿದೆ. ಕಾರಾಗೃಹದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯ ಅಧೀಕ್ಷಕ ಕೃಷ್ಣ ಕುಮಾರ್‌ ಅವರನ್ನು ಸಹ ಎತ್ತಂಗಡಿ ಮಾಡಲಾಗಿದ್ದು, ಯಾವುದೇ ಹುದ್ದೆ ಸೂಚಿಸಲಾಗಿಲ್ಲ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟಿಗೆ ಹೊಟೇಲ್‌ಗೆ ಆಹ್ವಾನಿಸಿ, ಅಶ್ಲೀಲ ಸಂದೇಶ ಆರೋಪ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಮಮ್ಕೂಟತಿಲ್ ನಡೆಗೆ ಬಿಗ್ ಶಾಕ್‌

ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

Viral Video: ದುರಾದೃಷ್ಟಕ್ಕೆ ನಾನು ಸಂಸದ ಎಂದ ರಾಹುಲ್ ಗಾಂಧಿ: ತಿದ್ದಿದ ಜೈರಾಮ್ ರಮೇಶ್

ಮಹೇಶ್ ಶೆಟ್ಟಿ ತಿಮರೋಡಿ ಬಳಿಕ ಯೂಟ್ಯೂಬರ್ ಸಮೀರ್ ಮನೆಗೆ ಬಂದ ಪೊಲೀಸರು

ಮುಂದಿನ ಸುದ್ದಿ
Show comments