ಪ್ರೀತಂ ಗೌಡ ಹೇಳಿಕೆ ಖಂಡನೀಯ : ಅಶ್ವಥ್ ನಾರಾಯಣ್ ಗರಂ

Webdunia
ಶನಿವಾರ, 29 ಏಪ್ರಿಲ್ 2023 (13:31 IST)
ಬೆಂಗಳೂರು : ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಆಗಿದೆ ಎಂದು ಶಾಸಕ ಪ್ರೀತಂ ಗೌಡ ನೀಡಿದ್ದ ಹೇಳಿಕೆಗೆ ಸಚಿವ ಅಶ್ವಥ್ ನಾರಾಯಣ್ ವಿರೋಧ ವ್ಯಕ್ತಪಡಿಸಿದ್ದಾರೆ.
 
ಪ್ರೀತಂ ಗೌಡರ ಹೇಳಿಕೆ ಖಂಡನೀಯ. ಬೇಜವಾಬ್ದಾರಿಯಿಂದ ಕೂಡಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಸಹ ಈ ತರಹದ ಹೇಳಿಕೆಗಳನ್ನ ನೀಡಬಾರದು. ಇದು ತಪ್ಪು ಸಂದೇಶ ರವಾನೆ ಮಾಡುತ್ತೆ. ಜೆಡಿಎಸ್ ಅಥವಾ ಕಾಂಗ್ರೆಸ್ ಇಬ್ಬರೂ ಸಹ ಬಿಜೆಪಿ ಪ್ರತಿಸ್ಪರ್ಧಿಗಳು. ಮೋದಿ ಹೆಸರು ಹೇಳಿಕೊಂಡು ಈ ರೀತಿಯ ಹೇಳಿಕೆ ಕೊಡೋದು ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. 

ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಜನರ ಬೇಡಿಕೆ, ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಚುನಾವಣೆ ನಡೆಯುತ್ತೆ. ಇದರಲ್ಲಿ ಎಲ್ಲರೂ ಭಾಗಿಯಾಗ್ತಾರೆ.

ನಾವು ಮಾಡಿರೋ ಅಭಿವೃದ್ಧಿ ಕೆಲಸಗಳ ಬಗ್ಗೆ ಜನತೆಗೆ ತಿಳಿಸುತ್ತೇವೆ. ಕಾಂಗ್ರೆಸ್ ಪಕ್ಷದ ಶಕ್ತಿ ಎಲ್ಲಿದೆ ಎಂಬ ಬಗ್ಗೆ ಅಧ್ಯಕ್ಷರಿಗೆ ತಿಳುವಳಿಕೆ ಇಲ್ಲ. 21 ಶತಮಾನ ಜ್ಞಾನ ಆಧಾರಿತ ಶತಮಾನ ಅನ್ನೋದು ಗೊತ್ತಿಲ್ಲ. ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಬ್ಯಾಂಕಿಂಗ್ ಬಗ್ಗೆ ಏನೂ ಗೊತ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments