Webdunia - Bharat's app for daily news and videos

Install App

ಖಾಸಗಿ ಬಸ್ ಇದ್ದಕ್ಕಿದ್ದಂತೆ ಸುಟ್ಟು ಭಸ್ಮ: ಪ್ರಯಾಣಿಕರ ಗತಿಯೇನಾಯ್ತು ಅಂತ ಗೊತ್ತಾ?

Webdunia
ಸೋಮವಾರ, 10 ಡಿಸೆಂಬರ್ 2018 (14:53 IST)
ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಖಾಸಗಿ ಬಸ್ ವೊಂದು ಏಕಾಏಕಿಯಾಗಿ ಬೆಂಕಿಯಿಂದ ಸಂಪೂರ್ಣ ಹೊತ್ತು ಉರಿದ ಘಟನೆ ನಡೆದಿದೆ.

ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಭಸ್ಮವಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ತಮಿಳುನಾಡಿನ ಹೊಸೂರು ಸಮೀಪ ನಡೆದಿದೆ. ಹೊಸೂರ -ಕೃಷ್ಣಗಿರಿ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ತಮಿಳುನಾಡಿನ ತೂಪುರ್ ಬಳಿ ಕೆ.ಪಿ.ಎನ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಮಧುರೈನಿಂದ ಬೆಂಗಳೂರಿಗೆ ಬರುತ್ತಿತ್ತು.

ಈ ಸಮಯದಲ್ಲಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಸ್ ಚಾಲಕನ ಗಮನಕ್ಕೆ ಬಂದಿದೆ. ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾನೆ. ನಂತರ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಈ ಘಟನೆಯಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಸ್ಥಳಕ್ಕೆ ಕೃಷ್ಣಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments