Webdunia - Bharat's app for daily news and videos

Install App

ಖಾಸಗಿ ಬಸ್ ದರ ಯದ್ವಾತದ್ವಾ ಏರಿಕೆ

Webdunia
ಬುಧವಾರ, 19 ಅಕ್ಟೋಬರ್ 2022 (16:00 IST)
ಖಾಸಗಿ ಬಸ್​ಗಳ ಆಟಾಟೋಪ ಇನ್ನೂ ನಿಂತಿಲ್ಲ. ಪ್ರತಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ ಮಾಲೀಕರು ಹಗಲು ದರೋಡೆ ಮಾಡ್ತಿದ್ದು, ದುಪ್ಪಟ್ಟು ದರ ವಸೂಲಿ ಮಾಡಿದ್ರೆ ಪರ್ಮೀಟ್ ರದ್ದು ಎಚ್ಚರಿಕೆ ನೀಡಿದ್ರೂ ಕ್ಯಾರೆ ಎನ್ನದ ಮಾಲೀಕರು ಪ್ರಯಾಣಿಕರ ಸುಲಿಗೆ ಮುಂದುವರೆಸಿದ್ದಾರೆ.  ದೀಪಾವಳಿ ಹಬ್ಬಕ್ಕೂ ಖಾಸಗಿ ಬಸ್ ಪ್ರಯಾಣ ವಿಮಾನದಷ್ಟೇ ದುಬಾರಿಯಾಗಿವೆ. ದುಪ್ಪಟ್ಟು ವಸೂಲಿ ಮಾಡೋ ಬಸ್ ಮಾಲೀಕರ ಮೇಲೆ ಕ್ರಮ ಕೈಗೊಳ್ಳೊಕೆ ಹಿಂದೇಟು ಹಾಕ್ತಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣ ದರ ಬರೋಬ್ಬರಿ ₹5000 ಆಗಿದೆ. ಅಕ್ಬೋಬರ್ 22ರ 4ನೇ ಶನಿವಾರ ಸೇರಿ ದೀಪಾವಳಿಗೆ 5 ದಿನಗಳ‌ ಕಾಲ ಸಾಲು ಸಾಲು ರಜೆ ಇದ್ದ ಕಾರಣ ಖಾಸಗಿ ಬಸ್ ದರ ಯದ್ವಾತದ್ವಾ ಏರಿಕೆಯಾಗಿವೆ. ಸಾರಿಗೆ ಇಲಾಖೆ ಹಾಗೂ ಸಚಿವರು ಹೆಸರಿಗಷ್ಟೇ ಕ್ರಮದ ಭರವಸೆ ನೀಡಿ ಸುಮ್ಮನೆ ಆಗ್ತಿದ್ದಾರೆ. ಖಾಸಗಿ ಬಸ್​ಗಳ ಅಕ್ರಮಕ್ಕೆ ಸಾಥ್ ನೀಡುತ್ತಿದ್ಯಾ ಸಾರಿಗೆ ಇಲಾಖೆ ಎಂದು ಪ್ರಶ್ನೆ ಉದ್ಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments