Webdunia - Bharat's app for daily news and videos

Install App

ವಸೂಲಿಗೆ ಇಳಿದ ಖಾಸಗಿ ಬಸ್ ಗಳಿಗೆ ಶಾಕ್ ನೀಡಿದ ಸ್ಪೆಷಲ್ ಸ್ಕ್ವಾಡ್ ...!!!!

Webdunia
ಬುಧವಾರ, 13 ಅಕ್ಟೋಬರ್ 2021 (17:45 IST)
ವಸೂಲಿಗೆ ಇಳಿದ ಖಾಸಗಿ ಬಸ್ ಗಳಿಗೆ ಶಾಕ್ ನೀಡಿದ "ಸ್ಪೆಷಲ್ ಸ್ಕ್ವಾಡ್"
..!!!!
 
ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ರೇಸ್ ಕೋರ್ಸ್, ಕಲಾಸಿಪಾಳ್ಯ, ದೇವನಹಳ್ಳಿ, ಸಿಲ್ಕ್ ಬೋರ್ಡ್, ಹೊಸೂರ್ ರೋಡ್, ಹೊಸಕೋಟೆ, ಗೊರಗುಂಟೆ ಪಾಳ್ಯ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ನಗರದ ಪ್ರಮುಖ ಖಾಸಗಿ ಬಸ್ ನಿಲ್ದಾಣಗಳಲ್ಲಿ 10 ಜನ ಸ್ಕ್ವಾಡ್​ಗಳನ್ನ ನೇಮಕ ಮಾಡಲಾಗಿದೆ. ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ರೇಸ್ ಕೋರ್ಸ್, ಕಲಾಸಿಪಾಳ್ಯ, ದೇವನಹಳ್ಳಿ, ಸಿಲ್ಕ್ ಬೋರ್ಡ್, ಹೊಸೂರ್ ರೋಡ್, ಹೊಸಕೋಟೆ, ಗೊರಗುಂಟೆ ಪಾಳ್ಯ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಹಬ್ಬಕ್ಕೆಂದು ಜನರು ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಆದರೆ ಖಾಸಗಿ ಬಸ್​ಗಳ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ಕೇಳುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಇದರಿಂದ ಸಾರಿಗೆ ಇಲಾಖೆ ಖಾಸಗಿ ಬಸ್ ನಿಲ್ದಾಣಗಳಲ್ಲಿ ಸ್ವ್ಕಾಡ್​ಗಳನ್ನ ನೇಮಿಸಿದ್ದಾರೆ. ಬಸ್​ನಲ್ಲಿರುವ ಸೀಟ್ ಲಿಮಿಟ್​ನಷ್ಟೇ ಪ್ರಯಾಣಿಕರು ಸಂಚರಿಸಬೇಕು. ಲೇಗೆಜ್ ಸ್ಟಾಂಡ್​ಗಳಲ್ಲಿ ಜನರನ್ನ ಕೂರಿಸಿದರೆ ಸಾರಿಗೆ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments