ಖಾಸಗಿ ಬಸ್​ ಟಿಕೆಟ್​ ದರ ಪರಿಶೀಲನೆ

Webdunia
ಶುಕ್ರವಾರ, 21 ಅಕ್ಟೋಬರ್ 2022 (16:43 IST)
ದೀಪಾವಳಿ ಹಬ್ಬದ ಸಲುವಾಗಿ ಪ್ರಯಾಣಿಕರ ಬಳಿ ಖಾಸಗಿ ಬಸ್​ಗಳು ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಹಿನ್ನೆಲೆ, ಖಾಸಗಿ ಬಸ್​ಗಳ ವಿರುದ್ಧ ಸಾರಿಗೆ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ. ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದ ಬೆನ್ನಲ್ಲೇ ಬೆಂಗಳೂರು ನಗರ ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ ಖುದ್ದು ಪರಿಶೀಲನೆಗೆ ಇಳಿದಿದ್ದಾರೆ. ಖಾಸಗಿ ಬಸ್​ ಮಾಲೀಕರು ದೀಪಾವಳಿ ಹಬ್ಬವನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ಈಗಾಗಿ ಸಾರಿಗೆ ಇಲಾಖೆ ಆಧಿಕಾರಿಗಳು ದೂರನ್ನು ಆಧರಿಸಿ ಬಸ್ ದರ ಪರಿಶೀಲನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬಿಸಿಲಿಗೆ ಬ್ರೇಕ್, ಇಂದು ಯಾವ ಜಿಲ್ಲೆಗಳಿಗೆ ಮಳೆ ಸೂಚನೆ ನೋಡಿ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಮುಂದಿನ ಸುದ್ದಿ
Show comments