Webdunia - Bharat's app for daily news and videos

Install App

ಖಾಸಗಿ ಬಸ್​ಗಳ ಟಿಕೆಟ್ ದರ ದುಬಾರಿ

Webdunia
ಶನಿವಾರ, 16 ಸೆಪ್ಟಂಬರ್ 2023 (18:45 IST)
ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಇಡೀ ದೇಶವೇ ಸಜ್ಜಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಖಾಸಗಿ ಬಸ್​ ಮಾಲೀಕರು ಟಿಕೆಟ್ ದರಗಳಲ್ಲಿ ಭಾರೀ ಹೆಚ್ಚಳ ಮಾಡಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿ, ಶಿವಮೊಗ್ಗ, ಬೆಳಗಾವಿ, ವಿಜಯಪುರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ತೆರಳುವ ಬಸ್​ಗಳ ದರ ಹೆಚ್ಚಿಸಲಾಗಿದೆ. ಪ್ರತಿ ಬಾರಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್​​ಗಳು ಪ್ರಯಾಣಿಕರಿಗೆ ದುಪ್ಪಟ್ಟು ಹಣ ವಸೂಲಿ ಮಾಡುತ್ತವೆ. ಹೀಗಾಗಿ ದುಪ್ಪಟ್ಟು ಹಣ ಪಡೆಯದಂತೆ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಸಾರಿಗೆ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆದರೂ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಸಾಮಾನ್ಯ ದಿನಗಳಲ್ಲಿ 500-700 ರೂಪಾಯಿ ಇದ್ದ ಟಿಕೆಟ್ ದರವನ್ನು 1500- 2500 ರೂಪಾಯಿಗೆ ಹೆಚ್ಚಳ ಆಗಿದ್ದು, ಪ್ರಯಾಣಿಕರು ತತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ನಗರ್ತಪೇಟೆಯಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆಯಲ್ಲಿ ಏರಿಕೆ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments