ಜನರಿಲ್ಲದೆ ಖಾಸಗಿ ಬಸ್​​​ಗಳು ಖಾಲಿ ಖಾಲಿ

Webdunia
ಮಂಗಳವಾರ, 13 ಜೂನ್ 2023 (13:45 IST)
ಶಕ್ತಿ ಯೋಜನೆಯಿಂದ ಮಹಿಳೆಯರು ಫುಲ್ ಖುಷಿಯಾಗಿದ್ದಾರೆ, ಆದರೆ ಇತ್ತ ಖಾಸಗಿ ಬಸ್ ಮಾಲೀಕರು ಸಂಕಷ್ಠದಲ್ಲಿ ಸಿಲುಕಿದ್ದಾರೆ. ನಿತ್ಯ ತುಂಬುತ್ತಿದ್ದ ಬಸ್ ಇಂದು ಖಾಲಿ ಖಾಲಿಯಾಗಿದೆ, ದಾವಣಗೆರೆ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳಲ್ಲಿ ಜನ ಹತ್ತದೇ ಇರುವುದರಿಂದ ಬಸ್​​ಗಳು ಸಂಚರಿಸದೇ ನಿಂತಲ್ಲೇ ನಿಂತಿದ್ವು. ಶಕ್ತಿ ಯೋಜನೆಯಿಂದ ನಮ್ಮ ಬದುಕು ಬೀದಿಗೆ ಬರುವಂತಾಗಿದೆ ಎಂದು ಖಾಸಗಿ ಬಸ್​​​ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ಸಿಎಂ ಆದ್ರೂ ಸಿಂಪ್ಲಿಸಿಟಿ ಮರೆಯದ ಜೋಸೆಫ್ ವಿಜಯ್, ಇಂದು ಕೊಲ್ಲೂರಿನಿಂದ ವಾಪಾಸ್‌ ಆಗುವಾಗ ಏನಾಯ್ತು ನೋಡಿ

ಘನತ್ಯಾಜ್ಯ ವಿಲೇವಾರಿ ಟೆಂಡರ್‌ನಲ್ಲಿ ಅಕ್ರಮ ಆರೋಪಕ್ಕೆ ಆರ್‌ ಅಶೋಕ್‌ಗೆ ದಾಖಲೆ ಸಮೇತ ಎಂ. ಲಕ್ಷ್ಮಣ್ ಉತ್ತರ

ಶಬರಿಮಲೆಯಲ್ಲಿ ಎಐ ಆಧಾರಿತ ಜನಸಂದಣಿ ನಿರ್ವಹಣೆಗೆ ಟಿಡಿಬಿ ಯೋಜನೆ

ದ.ಕನ್ನಡದಲ್ಲಿ ಖಾಸಗಿ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್‌, ನಾಳೆಯಿಂದ ದರ ಏರಿಕೆ

ಬಿಗಿಭದ್ರತೆಯ ನಡುವೆಯೂ ಪ್ರತಿಭಟನೆಗೆ ಯತ್ನ, 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ

ಮುಂದಿನ ಸುದ್ದಿ
Show comments