ಖಾಸಗಿ ವಾಹಿನಿ ಸಹ ನಿರ್ದೇಶಕ ಅಂದರ್

Webdunia
ಶನಿವಾರ, 2 ಜುಲೈ 2022 (14:38 IST)

ಪಿತೂರಿ ಮತ್ತು ಸಾಕ್ಷ್ಯಗಳನ್ನು ನಾಶಪಡಿಸಲಾಗಿದ್ದು, ಆರೋಪಿ ವಿದೇಶಗಳಿಂದ ದೇಣಿಗೆ ಪಡೆದಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಜುಬೈರ್ ಪರ ವಕೀಲರು ದೆಹಲಿ ಹೈಕೋರ್ಟ್ʼನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಜೂನ್ 27ರಂದು ಜುಬೈರ್ʼನನ್ನ ದೆಹಲಿ ಪೊಲೀಸರು ತಮ್ಮ ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಬಂಧಿಸಿದ್ದರು. ನಂತ್ರ ವಿಚಾರಣಾ ನ್ಯಾಯಾಲಯವು ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಿತು. ಇನ್ನು ಒಂದು ದಿನದ ಕಸ್ಟಡಿ ವಿಚಾರಣೆಯ ಅವಧಿ ಮುಗಿದ ನಂತರ, ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (CMM) ಜುಬೈರ್‌ ಕಸ್ಟಡಿ ಅವಧಿಯನ್ನ ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ಮುಂದಿನ ಸುದ್ದಿ
Show comments