Webdunia - Bharat's app for daily news and videos

Install App

ಪಟ್ಟದ ಕತ್ತಿಯಿರಿಸಿ ಖಾಸಗಿ ದರ್ಬಾರ್‌ಗೆ ಚಾಲನೆ

Webdunia
ಗುರುವಾರ, 25 ಸೆಪ್ಟಂಬರ್ 2014 (17:33 IST)
ಮೈಸೂರು ಅರಮನೆಯಲ್ಲಿ ಚಿನ್ನದ ಪಟ್ಟದ ಕತ್ತಿಯನ್ನು ಸಿಂಹಾಸನದ ಮೇಲೆ  ಇರಿಸಿ ಖಾಸಗಿ ದರ್ಬಾರ್‌‍ಗೆ ಚಾಲನೆ ನೀಡಲಾಗಿದ್ದು, ಚಿನ್ನದ ಸಿಂಹಾಸನಕ್ಕೆ ಚದುರಂಗ ಕಾಂತರಾಜ್ ಅರಸ್ ಪೂಜೆ ಮಾಡಿದರು. ಚದುರಂಗ ಅವರು ಒಡೆಯರ್ ಸಹೋದರಿ ಗಾಯತ್ರಿದೇವಿ ಅವರ ಪುತ್ರರಾಗಿದ್ದಾರೆ.

ಶ್ರೀಕಂಠ ದತ್ತ ಒಡೆಯರ್ ನಿಧನ ಹಿನ್ನೆಲೆಯಲ್ಲಿ  ಪ್ರಮೋದಾ ದೇವಿ ಅವರ ಮಾರ್ಗದರ್ಶನದಲ್ಲಿ ಚಿನ್ನದ ಕತ್ತಿ ಇರಿಸಿ ಪೂಜೆ ಮಾಡಲಾಗುತ್ತಿದೆ.

ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ 9 ದಿನಗಳ ಕಾಲ ನಡೆಯುತ್ತಿದ್ದು,  ಶ್ರೀಕಂಠ ದತ್ತ ಒಡೆಯರ್ ನಿಧನದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಸೂತಕದ ಛಾಯೆ ಆವರಿಸಿರುವುದರಿಂದ ಈ ಬಾರಿ ದಸರಾ ರಂಗು ಕಳೆದುಕೊಳ್ಳುವ ಲಕ್ಷಣಗಳು ಕಾಣಿಸಿವೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments