ವೈದ್ಯರಿಲ್ಲದೇ ರೋಗಿಗಳ ಪರದಾಟ ಕೇಳೋರೇ ಇಲ್ಲ

Webdunia
ಶುಕ್ರವಾರ, 3 ನವೆಂಬರ್ 2017 (10:04 IST)
ಬೆಂಗಳೂರು: ಖಾಸಗಿ ಆಸ್ಪತ್ರೆ ವಿದೇಯಕಕ್ಕೆ ತಿದ್ದುಪಡಿ ತರಲು ಹೊರಟಿರುವ ಸರ್ಕಾರದ ಕ್ರಮ ವಿರೋಧಿಸಿ ಖಾಸಗಿ ಆಸ್ಪತ್ರೆಗಳು ಮುಷ್ಕರ ನಡೆಸುತ್ತಿರುವುದರಿಂದ ರೋಗಿಗಳು ಪರದಾಡುವಂತಾಗಿದೆ.

 
ರಾಮನಗರ, ಮಾಗಡಿ, ಕನಕಪುರ, ವಿಜಯಪುರ, ಧಾರವಾಡ ಸೇರಿದಂತೆ ರಾಜ್ಯಾದ್ಯಂತ ಹಲವಾರು ಖಾಸಗಿ ಆಸ್ಪತ್ರೆಗಳು ಮುಷ್ಕರದಲ್ಲಿ ಪಾಲ್ಗೊಂಡಿರುವುದರಿಂದ ರೋಗಿಗಳು ಪರದಾಡುವಂತಾಗಿದೆ. ಮುಷ್ಕರದ ಮಾಹಿತಿಯಿಲ್ಲದೇ ಆಸ್ಪತ್ರೆಗೆ ಬರುತ್ತಿರುವ ರೋಗಿಗಳು ವೈದ್ಯರಿಲ್ಲದೇ ಪರದಾಡುತ್ತಿದ್ದಾರೆ.

ಇದೇ ವೇಳೆ ಖಾಸಗಿ ಆಸ್ಪತ್ರೆಗಳ ವೈದ್ಯರು ಇಲ್ಲದ ಕಾರಣ ಸರ್ಕಾರಿ ವೈದ್ಯರನ್ನು ಸನ್ನದ್ಧರಾಗಿರುವಂತೆ ಸೂಚಿಸಲಾಗಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ನಾಳೆ ಬೆಳಿಗ್ಗೆ 8 ಗಂಟೆಯವರೆಗೆ ಮುಷ್ಕರ ನಡೆಸಲು ಖಾಸಗಿ ವೈದ್ಯರು ತೀರ್ಮಾನಿಸಿದ್ದಾರೆ. ಆದರೆ ಹೊರ ರೋಗಿಗಳ ಚಿಕಿತ್ಸೆ ನಿಲ್ಲಿಸಲಾಗಿದ್ದು, ಒಳರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಶಬರಿಮಲೆ ಯಾತ್ರಾರ್ಥಿಗಳ ಯೋಗಕ್ಷೇಮಕ್ಕೆ ವಿಶೇಷ ಆಸ್ಪತ್ರೆ, ಎಷ್ಟೋ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಗೊತ್ತಾ

ರಂಗಾರೆಡ್ಡಿ ಬಳಿ ಭೀಕರ ಅಪಘಾತ: 20ಕ್ಕೂ ಅಧಿಕ ಸಾವು, ಹಲವು ಮಂದಿಗೆ ಗಂಭೀರ

ಬೇರೆ ಯಾರೇ ಏನೇ ಮಾತನಾಡಿದರೂ ಕಿಮ್ಮತ್ತಿಲ್ಲ: ಸಿಎಂ ಸಿದ್ದರಾಮಯ್ಯ ಗರಂ

ಮುಂದಿನ ಸುದ್ದಿ
Show comments