Webdunia - Bharat's app for daily news and videos

Install App

ವಿಧಾನಸಭೆ ಅಧಿವೇಶನಕ್ಕೆ ಖಾಸಗಿ ಟಿವಿ ಬ್ಯಾನ್

Webdunia
ಬುಧವಾರ, 9 ಅಕ್ಟೋಬರ್ 2019 (17:50 IST)

ವಿಧಾನಸೌಧದಲ್ಲಿ ನಡೆಯಲಿರೋ ಅಧಿವೇಶನಕ್ಕೆ ಟಿವಿ ಚಾನೆಲ್ ಗಳನ್ನು ಬ್ಯಾನ್ ಮಾಡಲಾಗಿದೆ.

ಖಾಸಗಿ ಟಿವಿಗಳನ್ನು ಬ್ಯಾನ್ ಮಾಡಿದ್ದು ಇದೀಗ ಜೆಡಿಎಸ್, ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ.

ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನವನ್ನು ನೆರೆ ಕಾರಣದಿಂದಾಗಿ ಬೆಂಗಳೂರಲ್ಲಿ ನಡೆಸಲಾಗುತ್ತಿದೆ.

ಆದರೆ ಕಲಾಪ ವರದಿ ಮಾಡದಂತೆ ಖಾಸಗಿ ಟಿವಿ ವಾಹಿನಿಗಳನ್ನು ಬ್ಯಾನ್ ಮಾಡಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಮಾಡಿದ್ದಾರೆ.

ಖಾಸಗಿ ಟಿವಿ ಮೇಲೆ ಬಿಜೆಪಿಗರಿಗೆ ಹಾಗೂ ಸ್ಪೀಕರ್‌ಗೆ ಏಕೆ ಇಷ್ಟು ಕೋಪ? ಬ್ಯಾನ್ ಮಾಡುವಂಥ ತಪ್ಪು ಖಾಸಗಿ ಟಿವಿಗಳು ಮಾಡಿದ್ದೇನು? ಅನ್ನೋ ಪ್ರಶ್ನೆ ಕೇಳಿಬರಲಾರಂಭಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments