Webdunia - Bharat's app for daily news and videos

Install App

ವಿಧಾನಸಭೆ ಅಧಿವೇಶನಕ್ಕೆ ಖಾಸಗಿ ಟಿವಿ ಬ್ಯಾನ್

Webdunia
ಬುಧವಾರ, 9 ಅಕ್ಟೋಬರ್ 2019 (17:50 IST)

ವಿಧಾನಸೌಧದಲ್ಲಿ ನಡೆಯಲಿರೋ ಅಧಿವೇಶನಕ್ಕೆ ಟಿವಿ ಚಾನೆಲ್ ಗಳನ್ನು ಬ್ಯಾನ್ ಮಾಡಲಾಗಿದೆ.

ಖಾಸಗಿ ಟಿವಿಗಳನ್ನು ಬ್ಯಾನ್ ಮಾಡಿದ್ದು ಇದೀಗ ಜೆಡಿಎಸ್, ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ.

ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನವನ್ನು ನೆರೆ ಕಾರಣದಿಂದಾಗಿ ಬೆಂಗಳೂರಲ್ಲಿ ನಡೆಸಲಾಗುತ್ತಿದೆ.

ಆದರೆ ಕಲಾಪ ವರದಿ ಮಾಡದಂತೆ ಖಾಸಗಿ ಟಿವಿ ವಾಹಿನಿಗಳನ್ನು ಬ್ಯಾನ್ ಮಾಡಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಮಾಡಿದ್ದಾರೆ.

ಖಾಸಗಿ ಟಿವಿ ಮೇಲೆ ಬಿಜೆಪಿಗರಿಗೆ ಹಾಗೂ ಸ್ಪೀಕರ್‌ಗೆ ಏಕೆ ಇಷ್ಟು ಕೋಪ? ಬ್ಯಾನ್ ಮಾಡುವಂಥ ತಪ್ಪು ಖಾಸಗಿ ಟಿವಿಗಳು ಮಾಡಿದ್ದೇನು? ಅನ್ನೋ ಪ್ರಶ್ನೆ ಕೇಳಿಬರಲಾರಂಭಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments