Select Your Language

Notifications

webdunia
webdunia
webdunia
webdunia

ಪ್ರಿಯಾ ಕೃಷ್ಣ ಹಾಗೂ ಎಂ. ಕೃಷ್ಣಪ್ಪ ಭಾವಚಿತ್ರ ಹಿಡಿದು ಆಕ್ರೋಶ ಹೊರಹಾಕಿದ ಕಾರ್ಯಕರ್ತರು

ಪ್ರಿಯಾ ಕೃಷ್ಣ ಹಾಗೂ ಎಂ. ಕೃಷ್ಣಪ್ಪ ಭಾವಚಿತ್ರ ಹಿಡಿದು ಆಕ್ರೋಶ ಹೊರಹಾಕಿದ ಕಾರ್ಯಕರ್ತರು
bangalore , ಶನಿವಾರ, 27 ಮೇ 2023 (15:21 IST)
ಇಂದು 24 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಸಚಿವ ಸ್ಥಾನ ಸಿಗದ  ಕಾಂಗ್ರೆಸ್ ಶಾಸಕರಾದ ಪ್ರಿಯಾ ಕೃಷ್ಣ ಹಾಗೂ ಎಂ. ಕೃಷ್ಣಪ್ಪ ಬೆಂಬಲಿಗರ ಆಕ್ರೋಶ ಹೊರಹಾಕಿದ್ದಾರೆ.ರಾಜಭವನ ಮುಂಭಾಗ ಶಾಸಕರ ಬೆಂಬಲಿಗರ ಜಮಾವಣೆಯಾಗಿದ್ದು,ಕಾಂಗ್ರೆಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಪೋಲೀಸರ ಹರಸಾಹಸ ಪಾಡುತ್ತಿದ್ದಾರೆ.ಪ್ರಿಯಾ ಕೃಷ್ಣ ಹಾಗೂ ಎಂ. ಕೃಷ್ಣಪ್ಪ ಭಾವಚಿತ್ರ ಹಿಡಿದು  ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.ಅಯ್ಯಯ್ಯೋ ಅನ್ಯಾಯ ಎಂದು ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕ್ತಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ರಾಜಭವನದಲ್ಲಿ ನಡೆಯಲ್ಲಿರು ಸಚವರ ಪದಗ್ರಹಣ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜು