Webdunia - Bharat's app for daily news and videos

Install App

ಗೋವಿಂದರಾಜನಗರದಲ್ಲಿ ಪ್ರೀಯಾಕೃಷ್ಣ ಪ್ರಚಾರ

Webdunia
ಮಂಗಳವಾರ, 2 ಮೇ 2023 (19:18 IST)
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಕೃಷ್ಣ ಇಂದು ತಮ್ಮ ಕ್ಷೇತ್ರದಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ರು. ಇದೇ ವೇಳೆ ತಮ್ಮ ಕ್ಷೇತ್ರದ ಶಿವಾನಂದನಗರದ ಪ್ರಸನ್ನ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ರು.ಬಳಿಕ ಮತ್ತೆ ಪ್ರಚಾರ ಆರಂಭಿಸಿ ಮನೆ ಮನೆಗೆ ತೆರಳಿ ಈ ಬಾರಿ ಕಾಂಗ್ರೆಸ್ ಗೆ ಮತದಾರರು ತಮ್ಮವನ್ನು ನೀಡಬೇಕು ಎಂದು ಮನವಿ ಮಾಡಿಕೊಂಡ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಡಿನ ರಸ್ತೆಯಲ್ಲಿ ಸ್ಕೂಟಿ ನಿಲ್ಲಿಸಿದ್ದ ಮಹಿಳೆ ಎರಡೆರಡು ಚಿರತೆ ಒಟ್ಟಿಗೆ ದಾಳಿ ಮಾಡಿದಾಗ ಅವುಗಳಿಗೇ ಶಾಕ್ ಕೊಟ್ಟಿದ್ದೇಗೆ Video

ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ: ತಮಿಳುನಾಡಿಗೆ ಬಸ್ ಸ್ಥಗಿತ

Karnataka Weather: ಕರ್ನಾಟಕ ಈ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಮುಂದಿನ ಸುದ್ದಿ
Show comments