Webdunia - Bharat's app for daily news and videos

Install App

ಕಟೀಲ್ ಗೆ ಟಾಂಗ್ ಕೊಟ್ಟ ಪ್ರಿಯಾಂಕ ಖರ್ಗೆ

Webdunia
ಶನಿವಾರ, 21 ಜನವರಿ 2023 (21:36 IST)
ಕಾಂಗ್ರೆಸ್ ಒಳ ಜಗಳ ನೀವೇಕೆ ಮಾತನಾಡ್ತೀರಾ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸಭೆಯಲ್ಲಿ ಚಪ್ಪಲಿ ಎಸೆದಾಡ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ವಿಚಾರವಾಗಿ ಕೆಪಿಸಿಸಿಯಲ್ಲಿ ಮಾತನಾಡಿ ಅವರು ಯತ್ನಾಳರ ಬಗ್ಗೆ ಬಿಜೆಪಿ ನಾಯಕರು ಯಾಕೆ ಮೌನವಹಿಸಿದ್ದಾರೆ. ಸಚಿವರೊಬ್ಬರನ್ನ ಪಿಂಪ್ ಅಂತ ಹೇಳ್ತಾರೆ. ಸಚಿವರು ಶಾಸಕರ ಡ್ರೈವರ್ ಮರ್ಡರ್ ಮಾಡಿದ್ರು ಅಂತಾರೆ,ಈಶ್ವರಪ್ಪ ಪಕ್ಷದ ವಿರುದ್ಧವೇ ಮಾತನಾಡ್ತಿದ್ರು, ಬಿಎಸ್ ವೈ ಮುಕ್ತ ಬಿಜೆಪಿ ಅಂತ ಹೇಳಿದ್ರು, ಎಲ್ಲಿ ಹೋಗಿತ್ತು ಕಟೀಲರ ಶಿಸ್ತುಕ್ರಮ ಎಂದು ನಳೀನ್ ಕುಮಾರ್ ಕಟೀಲ್ ಗೆ ಟಾಂಗ್ ನಿಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments