ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

Webdunia
ಬುಧವಾರ, 30 ನವೆಂಬರ್ 2022 (20:06 IST)
ಪಾಪ ಕಳೆದುಕೊಳ್ಳುವುದಕ್ಕೆ ಕಾಶಿಗೆ ಹೋಗಬೇಕಾಗಿಲ್ಲ ಕೇಸರಿ ಶಾಲು ಹಾಕಿದರೆ ಸಾಕು ಎಂದು ಮಾಜಿ ಸಚಿವ ಪ್ರಿಯಾಂಕ್  ಖರ್ಗೆ ಹೇಳಿದ್ದಾರೆ.ಮಾಜಿ ರೌಡಿಗಳು ಬಿಜೆಪಿಗೆ ಸೇರ್ಪಡೆ ವಿಚಾರವಾಗಿ ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಅವರು ರಾಷ್ಟ್ರದಲ್ಲಿ ದೊಡ್ಡ ಕಳ್ಳರು, ಚಿಕ್ಕ ಕಳ್ಳರು ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ.ಬಿಜೆಪಿ ಶಾಲು ಹಾಕಿಕೊಂಡರೆ ಪಾಪಗಳು ಪರಿಹಾರ ಆಗುತ್ತವೆ.ಕಾಶಿ ವರೆಗೆ ಹೋಗಬೇಕಿಲ್ಲ, ಇಲ್ಲೇ ಪರಿಹಾರ ಆಗುತ್ತೆ.ಕಾನೂನು ಬಾಹಿರ, ಸಂವಿಧಾನ ವಿರೋಧಿ ಚಟುವಟಿಕೆ ಮಾಡಿದ್ರೆ ನಿಮ್ಮಷ್ಟು ಪುಣ್ಯವಂತ ಯಾರೂ ‌‌ಇಲ್ಲ.ಸಿಸಿಬಿ ಹುಡುಕಿದರೂ ರೌಡಿ ಗಳು ಅವರಿಗೆ ಸಿಕ್ತಿಲ್ಲ, ತೇಜಸ್ವಿ ಸೂರ್ಯ ಪಕ್ಕ‌ಇರ್ತಾರೆ.ಬಿಜೆಪಿಯರಿಗೆ ಕೇಳಿದರೆ ಹೇಳಬಹುದು, ಫೈಟರ್ ಎಲ್ಲಿ? ಸೈಲೆಂಟ್ ಎಲ್ಲಿ? ಸೈಕಲ್ ಎಲ್ಲಿ? ಬ್ಲೇಡ್ ಎಲ್ಲಿ ಎಂದು ಗೊತ್ತಾಗುತ್ತೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಬೈಟ್ ತಗೊಳ್ಳಿ ಎಂದು ಪತ್ರಕರ್ತರಿಗೆ ಪ್ರತಾಪ್ ಸಿಂಹ ಅಂಗಲಾಚ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ಮುಂದಿನ ಸುದ್ದಿ
Show comments