Webdunia - Bharat's app for daily news and videos

Install App

ಬಿಜೆಪಿ ನಾಯಕರ ಹೇಳಿಕೆಗೆ ಕೌಂಟರ್ ನೀಡಿದ ಪ್ರಿಯಾಂಕ್ ಖರ್ಗೆ

Webdunia
ಮಂಗಳವಾರ, 11 ಜುಲೈ 2023 (21:03 IST)
ಅಕ್ಕಿ ಬದಲು 34ರೂ ಸಾಲಲ್ಲ ಅನ್ನೋ ಬಿಜೆಪಿ ಆರೋಪ ವಿಚಾರವಾಗಿ ಪ್ರೀಯಾಂಕ ಖರ್ಗೆ ಹೇಳಿದ್ದಾರೆ.ನಾನು ಮೊದಲು ಕೂಡ ಹೇಳಿದ್ದೇನೆ.ಈ ಐದು ಯೋಜನೆ ಜನರಿಗೆ ಉಪಯೋಗ ಆಗ್ತಿದೆಯಾ ಇಲ್ವಾ.?ಉಚಿತವಾಗಿ ಬಸ್‌ನಲ್ಲಿ ಓಡಾಡ್ತಿದ್ದಾರೆ, ಅವರನ್ನೇ ಹೋಗಿ ಕೇಳಲಿ ಎಂದು ಮಾಜಿ ಶಾಸಕ ರೇಣುಕಾಚಾರ್ಯ ಒಂದು ಮಾತಾಡ್ತಾರೆ.ಇವರಿಗೆ ವಿಪಕ್ಷ ನಾಯಕನ ಆಯ್ಕೆ ಮಾಡಲಾಗಿಲ್ಲ.ಅವರ ಕೆಲ ಶಾಸಕರು ನಮ್ಮ ಯೋಜನೆಯನ್ನ ಚೆನ್ನಾಗಿದೆ ಅಂದ್ರು, ಕೆಲವರು ಚೆನ್ನಾಗಿಲ್ಲ ಅಂತಿದ್ದಾರೆ.ಈ ಸಲಹೆಯನ್ನ ಕೇಂದ್ರ ಸರ್ಕಾರಕ್ಕೆ ಕೊಡಲು ಹೇಳಿ.ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ.ಕೊಡದಿದ್ದಕ್ಕೆ ಅಲ್ಲವಾ DBT ಮಾಡ್ತಿದ್ದೇವೆ ಎಂದು ಬಿಜೆಪಿ ನಾಯಕರ ಹೇಳಿಕೆಗೆ ಪ್ರೀಯಾಂಕ ಖರ್ಗೆ ಕೌಂಟರ್ ಕೊಟ್ಟಿದ್ದಾರೆ.
 
ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗದಿರೋ ವಿಚಾರವಾಗಿಯೂ ಪ್ರತಿಕ್ರಿಯಿಸಿದ್ದು,ಮಳೆ ವಾಡಿಕೆಯಷ್ಟು ಆಗ್ತಿಲ್ಲ.ಕಂದಾಯ ಸಚಿವರ ಜೊತೆ ಸಭೆ ನಡೆಸಿದ್ದೇವೆ.ಕುಡಿಯೋ ನೀರಿಗೆ ಹೆಚ್ಚು ಒತ್ತು ನೀಡಲಾಗ್ತಿದೆ ಎಂದು ಪ್ರೀಯಾಂಕ ಖರ್ಗೆ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments