ಪ್ರಿಯಾಂಕ್ ಖರ್ಗೆ ಸಿಎಂ ವಿರುದ್ಧ ವಾಗ್ದಾಳಿ

Webdunia
ಶನಿವಾರ, 5 ನವೆಂಬರ್ 2022 (19:05 IST)
ಸಿಎಂ ಯಾವತ್ತೂ ಸ್ಪಂದಿಸುತ್ತಿಲ್ಲ ಬೊಮ್ಮಾಯಿ ಸಾಹೇಬ್ರ ಕಂಟ್ರೋಲ್ ನಲ್ಲಿ ಈ ಸರ್ಕಾರ ಇಲ್ಲ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ ತುಮಕೂರಿನಲ್ಲಿ ತಾಯಿ ಮಕ್ಕಳ ಸಾವಿನ ವಿಚಾರ ಸೇರಿದಂತೆ ಗಂಭೀರ ವಿಚಾರಗಳಿಗೆ ಸಿಎಂ ಸ್ಪಂದಿಸುತ್ತಿಲ್ಲ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ ಸಿಎಂ ಯಾವತ್ತೂ ಸ್ಪಂದಿಸುತ್ತಿಲ್ಲ ಬೊಮ್ಮಾಯಿ ಸಾಹೇಬ್ರ ಕಂಟ್ರೋಲ್ ನಲ್ಲಿ ಈ ಸರ್ಕಾರ ಇಲ್ಲ.ಕೇಶವಕೃಪದ ಕಂಟ್ರೋಲ್ ನಲ್ಲಿ ಈ ಸರ್ಕಾರ ನಡೆಯುತ್ತಿದೆ.ಬೊಮ್ಮಾಯಿ ಅವರ ಕಂಟ್ರೋಲ್ ನಲ್ಲಿ ಇದಾರೆ. ಕ್ಯಾಬಿನೆಟ್ ಬೊಮ್ಮಾಯಿಯವರ ಕಂಟ್ರೋಲ್ ನಲ್ಲಿ ಇಲ್ಲ ಆರ್ ಎಸ್ ಎಸ್ ಕಂಟ್ರೋಲ್ ನಲ್ಲಿ ಎಲ್ಲ ನಡೆಯುತ್ತಿದೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments