ಆಂಧ್ರ ಸಚಿವ, ಆರ್ ಎಸ್ಎಸ್ ಆಯ್ತು, ಈಗ ಅಸ್ಸಾಂ ಸಿಎಂ ಜೊತೆ ಪ್ರಿಯಾಂಕ್ ಖರ್ಗೆ ಜಟಾಪಟಿ: ನೆಟ್ಟಿಗರು ಹೇಳಿದ್ದೇನು

Krishnaveni K
ಮಂಗಳವಾರ, 28 ಅಕ್ಟೋಬರ್ 2025 (10:07 IST)
ಬೆಂಗಳೂರು: ಆಂಧ್ರ ಪ್ರದೇಶ ಐಟಿ ಸಚಿವ ನಾರಾ ಲೋಕೇಶ್, ಆರ್ ಎಸ್ಎಸ್ ಸಂಘಟನೆ ಜೊತೆಗೆ ಜಟಾಪಟಿ ಆಯ್ತು. ಈಗ ಸಚಿವ ಪ್ರಿಯಾಂಕ್ ಖರ್ಗೆ ಕಿತ್ತಾಟ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಜೊತೆ.

ಅಸ್ಸಾಂ ಮತ್ತು ಗುಜರಾತ್ ನಲ್ಲಿ ಸೆಮಿ ಕಂಡಕ್ಟರ್ ಕೈಗಾರಿಕೆಗಳು ಹೂಡಿಕೆ ಮಾಡುತ್ತಿರುವ ಬಗ್ಗೆ ಪ್ರಿಯಾಂಕ್ ಖರ್ಗೆ ಟೀಕಿಸಿದ್ದರು. ಕರ್ನಾಟಕದಲ್ಲಿ ಸಾಕಷ್ಟು ಸೌಲಭ್ಯ, ಮೂಲಸೌಕರ್ಯ, ಕೌಶಲ್ಯ ಇದ್ದರೂ ಈ ಕೈಗಾರಿಕೆಗಳು ಅಸ್ಸಾಂ, ಗುಜರಾತ್ ನ್ನೇ ಆಯ್ಕೆ ಮಾಡುತ್ತಿರುವುದು ಯಾಕೆ ಎಂದು ಕಿಡಿ ಕಾರಿದ್ದರು. ಅವರ ಈ ಕಾಮೆಂಟ್ ಗೆ ಪ್ರತಿಕ್ರಿಯಿಸಿದ್ದ ಸಿಎಂ ಹಿಮಂತ ಬಿಸ್ವ, ಪ್ರಿಯಾಂಕ್ ಖರ್ಗೆ ಓರ್ವ ಫಸ್ಟ್ ಕ್ಲಾಸ್ ಈಡಿಯೆಟ್ ಎಂದಿದ್ದರು.

ಇವರಿಬ್ಬರ ಕಿತ್ತಾಟಕ್ಕೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು, ಕೈಗಾರಿಕೆಗಳು ಕೇವಲ ಕರ್ನಾಟಕ, ಆಂಧ್ರ, ತಮಿಳುನಾಡಿನಂತಹ ರಾಜ್ಯಗಳಲ್ಲಿ ಮಾತ್ರ ಇರಬೇಕೇ? ಯಾವಾಗಲೂ ಇಂತಹ ಕಿತ್ತಾಟಗಳನ್ನೇ ಮಾಡುತ್ತಿರುತ್ತೀರಿ. ನಿಮ್ಮ ಖಾತೆಯ ಬಗ್ಗೆ ಯೋಚಿಸಿ. ನಿಮ್ಮ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದರತ್ತ ಗಮನಹರಿಸಿ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಯನಾಡು ಪ್ರವಾಸೋದ್ಯಮಕ್ಕೆ ಕರ್ನಾಟಕದಿಂದ ಜಾಹೀರಾತು: ಪ್ರಿಯಾಂಕಗಾಗಿ ಎಂದು ಟೀಕಿಸಿದ ಸಿಟಿ ರವಿ

ನಿನ್ನೆ ಭೇಟಿ, ಇಂದು ಡಿಕೆ ಶಿವಕುಮಾರ್ ವಿರುದ್ಧ ತೇಜಸ್ವಿ ಸೂರ್ಯ ಅಸಮಾಧಾನ

Andhrapradesh Rain: ಮೊಂತಾ ಚಂಡಮಾರುತಕ್ಕೆ ನೆಲಕಚ್ಚಿದ ಮರಗಳು, ಬೆಳೆ ಹಾನಿ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಮುಂದಿನ ಸುದ್ದಿ
Show comments