Webdunia - Bharat's app for daily news and videos

Install App

ಬಿಜೆಪಿಯವರಿಗೆ ಅಂಬೇಡ್ಕರ್ ಅಲ್ಲ, ಸ್ವಂತ ಇತಿಹಾಸವೇ ಗೊತ್ತಿಲ್ಲ: ಪ್ರಿಯಾಂಕ್ ಖರ್ಗೆ

Krishnaveni K
ಮಂಗಳವಾರ, 18 ಮಾರ್ಚ್ 2025 (15:47 IST)
ಬೆಂಗಳೂರು: ಸದನದಲ್ಲಿ ಸವಾರ್ಕರ್ ಫೋಟೋ ತೆರವು ವಿಚಾರವಾಗಿ ಸದನದಲ್ಲಿ ಉಂಟಾದ ಆರೋಪ ಪ್ರತ್ಯಾರೋಪಗಳು ಮುಂದುವರಿದಿದ್ದು ಇಂದು ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಕುಟುಕಿದ್ದಾರೆ.
 

ನಿನ್ನೆ ಸದನದಲ್ಲಿ ಅಂಬೇಡ್ಕರ್ ಸೋಲಿಸಿದ್ದು ಕಾಂಗ್ರೆಸ್ ಎಂದು ಬಿಜೆಪಿ ಸದಸ್ಯರು ಹೇಳಿದಾಗ ಕೆರಳಿದ ಪ್ರಿಯಾಂಕ್ ಖರ್ಗೆ ಅಂಬೇಡ್ಕರ್ ಅವರು ತಮ್ಮ ಸ್ನೇಹಿತರಿಗೆ ಬರೆದ ಪತ್ರದಲ್ಲಿ ಸಾವರ್ಕರ್ ನನ್ನನ್ನು ಸೋಲಿಸಿದ್ದು ಎಂದು ಬರೆದಿದ್ದರು ಎಂದು ತಿರುಗೇಟು ನೀಡಿದ್ದರು.

ಇಂದು ಮತ್ತೆ ಅದೇ ಮಾತನ್ನು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ‘ಬಿಜೆಪಿಯವರಿಗೆ ಅಂಬೇಡ್ಕರ್ ಬಿಡಿ ಅವರ ಇತಿಹಾಸವೇ ಗೊತ್ತಿಲ್ಲ. ನಾವು ಯಾರೋ ಹೇಳಿದ್ದು ಕೇಳಿದ್ದು ಕೇಳಿ ಈ ಹೇಳಿಕೆ ನೀಡಿಲ್ಲ. ಅಂಬೇಡ್ಕರ್ ಅವರು ತಮ್ಮ ಸ್ನೇಹಿತರಿಗೆ ತಮ್ಮದೇ ಕೈ ಬರಹದಲ್ಲಿ ಬರೆದ ಪತ್ರದಲ್ಲೇ ಬಹಳ ಸ್ಪಷ್ಟವಾಗಿ ಸಾವರ್ಕರ್ ಸೋಲಿಸಿದ್ದು ಎಂದು ಬರೆದಿದ್ದಾರೆ. ಇದನ್ನು ನಾವು ಹೇಳಿದ್ದಲ್ಲ. ಈಗ ರಾಜಕೀಯಕ್ಕಾಗಿ ಬಿಜೆಪಿ ನಮ್ಮ ಮೇಲೆ ಗೂಬೆ ಕೂರಿಸ್ತಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments