ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Krishnaveni K
ಸೋಮವಾರ, 17 ನವೆಂಬರ್ 2025 (09:24 IST)
ಬೆಂಗಳೂರು: ಚಿತ್ತಾಪುರದದಲ್ಲಿ ಆರ್ ಎಸ್ಎಸ್ ಪಥಸಂಚಲನ ಯಶಸ್ವಿಯಾದ ಬೆನ್ನಲ್ಲೇ ಇತ್ತ ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ  ಮತ್ತೆ ಸಂಘದ ವಿರುದ್ಧ ಕಿಡಿ ಕಾರಿದ್ದಾರೆ. ಇದಕ್ಕೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು ನಿಮಗೆ ಆರ್ ಎಸ್ಎಸ್ ಬಿಟ್ಟು ಬೇರೆ ವಿಷಯಗಳೇ ಇಲ್ವಾ ಎಂದಿದ್ದಾರೆ.

ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲೇ ಆರ್ ಎಸ್ಎಸ್ ಪಥಸಂಚಲನ ನಡೆಸಿದ ಬೆನ್ನಲ್ಲೇ ಮಾಧ್ಯಮಗಳಲ್ಲಿ ವಾಗ್ದಾಳಿ ನಡೆಸಿದ್ದ ಸಚಿವರು ಇಷ್ಟಕ್ಕೇ ಬಿಡಲ್ಲ, ಆರ್ ಎಸ್ಎಸ್ ಗೆ ಎಲ್ಲಿಂದ ಹಣ ಬರುತ್ತಿದೆ ಎಂಬ ಬಗ್ಗೆಯೂ ತನಿಖೆ ಮಾಡುತ್ತೇವೆ ಎಂದಿದ್ದರು.

ಇಷ್ಟಕ್ಕೇ ಸುಮ್ಮನಾಗದೇ ಆರ್ ಎಸ್ಎಸ್ ಬಗ್ಗೆ ಬಿಜೆಪಿ ಮಾಡಿರುವ ಟ್ವೀಟ್ ರಿಟ್ವೀಟ್ ಮಾಡಿರುವ ಅವರು ಇದೇ ವಿಚಾರವನ್ನು ಕೆದಕಿದ್ದಾರೆ. ಆರ್ ಎಸ್ಎಸ್ ಈ ರೀತಿ ರಹಸ್ಯ ಫಂಡಿಂಗ್ ಎಲ್ಲಿಂದ ಬರುತ್ತಿದೆ ಎಂದೇ ನಾನು ಕೇಳುತ್ತಿರುವುದು ಎಂದಿದ್ದಾರೆ.

ಇದಕ್ಕೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು, ಆರ್ ಎಸ್ಎಸ್ ಬಿಟ್ಟು ಬೇರೆ ಏನೂ ಇತ್ತೀಚೆಗಿನ ದಿನಗಳಲ್ಲಿ ಮಾತನಾಡ್ತಿಲ್ಲ. ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಯ್ತು ನಿಮ್ಮ ಇಲಾಖೆಯ ಅಭಿವೃದ್ಧಿ ಬಗ್ಗೆ ಗಮನ ಕೊಡಿ ಎಂದು ಸಲಹೆ ನೀಡಿದ್ದಾರೆ. ಮತ್ತೊಬ್ಬರು ಹಾಗಿದ್ದರೆ ಇಷ್ಟು ವರ್ಷಗಳಲ್ಲಿ ನಿಮ್ಮ ಆದಾಯ ಹೇಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಹೆಚ್ಚಾಯ್ತು ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುತ್ತಿರುವ ಬಗ್ಗೆ ಫೋಟೋ, ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

ಮಸೀದಿ ಒಳಗೆ ಎಸ್ಐಆರ್ ನಡೆಸಲಾಗ್ತಿದೆ: ಬಿವೈ ವಿಜಯೇಂದ್ರ ಗಂಭೀರ ಆರೋಪ

ಹೀಗೂ ರಾಜೀನಾಮೆ ಪತ್ರ ಬರೀತಾರಾ.. ಮಹಿಳೆ ಬರೆದ ರಾಜೀನಾಮೆ ಪತ್ರ ನೋಡಿದ್ರೆ ಶಾಕ್ ಆಗ್ತೀರಾ

ಫೋಟೋ ತೆಗೆಯುವಾಗ ಯುವತಿಯ ಸೆರಗು ಜಾರಿತ್ತು... ಯುವಕ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯುವಕರು ಡಿಜೆ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದರೆ ಕೆರಳಿದ ನಾಯಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments